ಬೆಂಗಳೂರಿನ ಗಾಳಿಯ ಗುಣಮಟ್ಟ ಕುಸಿತ – ಉಸಿರಾಟ ಸಮಸ್ಯೆ ಹೆಚ್ಚುವ ಆತಂಕ.
ಮೂರು ದಿನಗಳಿಂದ ಗಾಳಿಯ ಗುಣಮಟ್ಟ ಹದಗೆಡುತ್ತಿರುವ ಬೆಂಗಳೂರು. ಬೆಂಗಳೂರು : ಬೆಂಗಳೂರಿನಲ್ಲಿ ಮೂರು ದಿನದಿಂದ ಗಾಳಿಯ ಗುಣಮಟ್ಟದಲ್ಲಿ ವ್ಯತ್ಯಾಸ ಕಂಡು ಬಂದಿದೆ, ಬೆಂಗಳೂರಿನ ನಗರಗಳಲ್ಲಿ ವಾಯುಮಾಲಿನ್ಯ ಹೆಚ್ಚಿದೆ. ಗಾಳಿಯ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಮೂರು ದಿನಗಳಿಂದ ಗಾಳಿಯ ಗುಣಮಟ್ಟ ಹದಗೆಡುತ್ತಿರುವ ಬೆಂಗಳೂರು. ಬೆಂಗಳೂರು : ಬೆಂಗಳೂರಿನಲ್ಲಿ ಮೂರು ದಿನದಿಂದ ಗಾಳಿಯ ಗುಣಮಟ್ಟದಲ್ಲಿ ವ್ಯತ್ಯಾಸ ಕಂಡು ಬಂದಿದೆ, ಬೆಂಗಳೂರಿನ ನಗರಗಳಲ್ಲಿ ವಾಯುಮಾಲಿನ್ಯ ಹೆಚ್ಚಿದೆ. ಗಾಳಿಯ…
ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಇಂದು ಮಳೆರಾಯನಿಗೆ ಸ್ವಲ್ಪ ಬಿಡುವು ಸಿಕ್ಕಂತಿದೆ. ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದ್ದು,…
ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನವೆಂಬರ್ 17ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಸಾಧಾರಣ…
ಬೆಂಗಳೂರು : ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕೆಲವೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಕರಾವಳಿಯ ಜಿಲ್ಲೆಗಳಲ್ಲಿ, ಉತ್ತರ ಒಳನಾಡು ಮತ್ತು…
ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಅಬ್ಬರಿಸುತ್ತಿದ್ದ ಮಳೆಗೆ ಇದೀಗ ಸ್ವಲ್ಪ ಬಿಡುವು ಸಿಕ್ಕಿದೆ. ಇಂದು ಕರಾವಳಿಯ ಜಿಲ್ಲೆಗಳಲ್ಲಿ, ಉತ್ತರ ಒಳನಾಡು ಮತ್ತು ದಕ್ಷೀಣ ಒಳನಾಡು ಪ್ರದೇಶಗಳಲ್ಲಿ ಒಣ ಹವೆ ಇರಲಿದೆ.…
ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಅಬ್ಬರಿಸುತ್ತಿದ್ದ ಮಳೆಗೆ ಇದೀಗ ಸ್ವಲ್ಪ ಬಿಡುವು ಸಿಕ್ಕಿದೆ. ಇಂದು ಕರಾವಳಿಯ ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡು ಭಾಗದಲ್ಲಿ ಒಣ…
ಬೆಂಗಳೂರು: ಮುಂಗಾರು ಆಯ್ತು, ಚಂಡಮಾರುತ ಮುಗೀತು ಕರ್ನಾಟಕದಾದ್ಯಂತ ಬಿಸಿಲು ಆರಂಭವಾಗಿದೆ. ಜತೆಗೆ ತಂಪಾದ ಗಾಳಿ ಬೀಸುತ್ತಿದೆ. ಕೆಲವೇ ಕೆಲವು ಕಡೆಗಳಲ್ಲಿ ಹೊರತುಪಡಿಸಿ ಉಳಿದೆಲ್ಲಾ ಕಡೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಒಣಹವೆ ಇರಲಿದೆ.ಭಾಲ್ಕಿ, ಔರಾದ್ನಲ್ಲಿ ಹೆಚ್ಚು ಮಳೆಯಾಗಿದೆ. ಹುಮ್ನಾಬಾದ್, ಬೀದರ್, ಚಿಂಚೋಳಿ, ಕಮಲಾಪುರ, ತರೀಕೆರೆ, ಮೂಡುಬಿದಿರೆ, ಪೊನ್ನಂಪೇಟೆ, ಗೇರುಸೊಪ್ಪ, ಗುರುಮಿಟ್ಕಲ್, ಮಂಗಳೂರು, ಸೈದಾಪುರ, ಸೇಡಂ, ಉಪ್ಪಿನಂಗಡಿ, ವಿರಾಜಪೇಟೆಯಲ್ಲಿ ಮಳೆಯಾಗಿದೆ. For More Updates Join our WhatsApp Group : https://chat.whatsapp.com/JVoHqE476Wn3pVh1gWNAcH
ಬೆಂಗಳೂರು: ಕರ್ನಾಟದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಸುಮಾರು 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಒಳನಾಡು ಭಾಗದಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.…
ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ವರುಣಾರ್ಭಟ ಇರಲಿದೆ. 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಮತ್ತು ಘಟ್ಟ ಪ್ರದೇಶಗಳಲ್ಲಿ ಉತ್ತಮ…