ಉಡುಪಿಯಲ್ಲಿ ಭೀಕರ ಅಪ*ತ: ಪ್ರವಾಸಿ ಬಸ್‌ಗೆ ಡಿ*, ಇಬ್ಬರು ವಿದ್ಯಾರ್ಥಿಗಳು ಸಾ*.

ತ್ರಾಸಿ ಬೀಚ್ ಸಮೀಪ ನಿಯಂತ್ರಣ ತಪ್ಪಿದ ಬಸ್ ಟ್ಯಾಂಕರ್–ಟ್ರಕ್‌ಗೆ ಗುದ್ದಾಟ; ಹಲವರಿಗೆ ಗಂಭೀರ ಗಾಯ ಉಡುಪಿ: ಕರಾವಳಿ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಉಡುಪಿ ಜಿಲ್ಲೆಯ ಬೈಂದೂರು…

ತೆಲಂಗಾಣ ಬಸ್ ದುರಂತ: ಮೂವರು ಹೆಣ್ಣುಮಕ್ಕಳನ್ನು ಕಳೆದುಕೊಂಡ ತಂದೆ.

ಹೈದರಾಬಾದ್: ತೆಲಂಗಾಣ ಬಸ್ ಅಪಘಾತದಲ್ಲಿ ಮೂವರು ಹೆಣ್ಣುಮಕ್ಕಳನ್ನು ಕಳೆದುಕೊಂಡ ಪೋಷಕರಿಗೆ ಆಕಾಶವೇ ತಲೆಯ ಮೇಲೆ ಬಿದ್ದಂತಾಗಿದೆ. ಮೂವರು ಹೆಣ್ಣುಮಕ್ಕಳು ಮಸಣ ಸೇರಿದ್ದಾರೆ. ಪೋಷಕರ ಆಕ್ರಂದ ಮುಗಿಲುಮುಟ್ಟಿದೆ. ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ದುರಂತದಲ್ಲಿ 19 ಜನರು ಸಾವನ್ನಪ್ಪಿದ್ದಾರೆ. ಅದರಲ್ಲಿ ಯಲ್ಲಯ್ಯ ಗೌಡ ಎಂಬುವವರ ಮೂವರು ಹೆಣ್ಣುಮಕ್ಕಳು ಕೂಡ ಸಾವನ್ನಪ್ಪಿದ್ದಾರೆ. ತನುಷಾ, ಸಾಯಿ ಪ್ರಿಯಾ ಮತ್ತು ನಂದಿನಿ ಎಲ್ಲರೂ ಕಾಲೇಜು ವಿದ್ಯಾರ್ಥಿಗಳು. ಇತ್ತೀಚೆಗೆ ಕುಟುಂಬವು ತಮ್ಮ ಹಿರಿಯ ಮಗಳು…