ಜೈಲಲ್ಲಿ ಎಣ್ಣೆ ಪಾರ್ಟಿ ಕೇಸ್​ಗೆ ಸ್ಫೋಟಕ ಟ್ವಿಸ್ಟ್​: ಬಾಟಲಿಯಲ್ಲಿ ಇದ್ದಿದ್ದು ಮದ್ಯವಲ್ಲ, ಮೂತ್ರ?

ಬೆಂಗಳೂರು: ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಕೈದಿಗಳ ಎಣ್ಣೆ ಪಾರ್ಟಿ ವಿಡಿಯೋ ವೈರಲ್​ ವಿಚಾರಕ್ಕೀಗ ಸ್ಪೋಟಕ ತಿರುವು ಸಿಕ್ಕಿದೆ. ಮದ್ಯದ ಬಾಟಲಿಗೆ ಮೂತ್ರ ತುಂಬಿಸಿ ವಿಡಿಯೋ ಚಿತ್ರೀಕರಣ ಮಾಡಿದ್ದಾರೆಂಬುದು ಪ್ರಾಥಮಿಕ…

 “ಪ್ರೀತಿಸಿ ಮದುವೆಯಾದ ಪತಿ ವಿಲನ್! ಗರ್ಭಿಣಿ ಪತ್ನಿಗೆ ಹ*.

ಹಾವೇರಿ: ಪ್ರೀತಿಸಿ ಮದುವೆಯಾದ ಯುವತಿ ಮೇಲೆ ಪತಿರಾಯ ಮನಸೋ ಇಚ್ಚೇ ಹಲ್ಲೆ ನಡೆಸಿದ ಪರಿಣಾಮ 6 ತಿಂಗಳ ಭ್ರೂಣ ಹೊಟ್ಟೆಯಲ್ಲೇ ಅಸುನೀಗಿರುವ ಆಘಾತಕಾರಿ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಸನಾಬಾದ್…

ನೊಯ್ಡಾದಲ್ಲಿ ಚರಂಡಿಯಲ್ಲಿ ತಲೆಯಿಲ್ಲದ ಮಹಿಳೆಯ ಶ*ವ ಪತ್ತೆ – ಪೊಲೀಸರ ತನಿಖೆ ತೀವ್ರಗತಿ.

ನೊಯ್ಡಾ: ಭಾರತದಲ್ಲಿ ಇತ್ತೀಚೆಗೆ ಅಪರಾಧ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಅದರಲ್ಲೂ ಅಕ್ರಮ ಸಂಬಂಧದಿಂದ ಕೊಲೆ ಪ್ರಕರಣಗಳು, ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ…

ಅಪ್ರಾಪ್ತೆ ತಂಗಿಗೆ ಮಗು ಕರುಣಿಸಿದ ಅಣ್ಣ! ಕೊಪ್ಪಳದಲ್ಲಿ ನಡುಗಿಸಿದ ಕ್ರೂರ ಘಟನೆ – ಪೋಕ್ಸೋ ಅಡಿ ಬಂಧನ.

ಕೊಪ್ಪಳ: ನಿನ್ನನ್ನು ಮದುವೆ ಆಗುತ್ತೇನೆ ಎಂದು ಪುಸಲಾಯಿಸಿ ಸ್ವಂತ ಅಣ್ಣನೇ ಅಪ್ರಾಪ್ತೆ ತಂಗಿ ಜೊತೆ ದೈಹಿಕ ಸಂಪರ್ಕ ಬೆಳೆಸಿ ಮಗು ಕರುಣಿಸಿರುವ ಆಘಾತಕಾರಿ ಘಟನೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

ಕ್ರಿಕೆಟ್ ಆಡುತ್ತಿದ್ದಾಗ ಕುಸಿದು ಬಿದ್ದು ಸಾ*! ಝಾನ್ಸಿಯಲ್ಲಿ LIC ಅಧಿಕಾರಿಗೆ ಹೃದಯಾ*ತ ಶಂಕೆ.

ಉತ್ತರ ಪ್ರದೇಶ: ವ್ಯಕ್ತಿಯೊಬ್ಬ ಕ್ರಿಕೆಟ್ಆಡುವಾಗ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಎಲ್​ಐಸಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ 30 ವರ್ಷದ ಅಧಿಕಾರಿ ಮೃತಪಟ್ಟಿದ್ದಾರೆ. ಝಾನ್ಸಿಯ ಸಿಪ್ರಿ ಬಜಾರ್ ಪ್ರದೇಶದ ನಲ್ಗಂಜ್ ನಿವಾಸಿ ರವೀಂದ್ರ ಅಹಿರ್ವಾರ್ ಎಂದು ಗುರುತಿಸಲಾದ ವ್ಯಕ್ತಿ ಪಂದ್ಯದ ಸಮಯದಲ್ಲಿ ಬೌಲಿಂಗ್ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಅಸ್ವಸ್ಥರಾದರು, ನೀರು ಕುಡಿದ…

4 ದಿನಗಳಲ್ಲಿ ಇಬ್ಬರು ವಿದ್ಯಾರ್ಥಿಗಳಿಂದ ಆತ್ಮ*ತ್ಯೆಗೆ ಯತ್ನ

ಚಿತ್ತೂರು: ಕಳೆದ 4 ದಿನಗಳಲ್ಲಿ ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕಾಲೇಜಿನಲ್ಲಿ ನಡೆದಿದೆ. ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಸ್ಟಡೀಸ್ ನಲ್ಲಿ ಓದುತ್ತಿರುವ ರುದ್ರ ಮೂರ್ತಿ ಎಂಬ ವಿದ್ಯಾರ್ಥಿಯು ಕಾಲೇಜು ಕಟ್ಟಡದ ಮೂರನೇ ಮಹಡಿಯಿಂದ ಹಾರಿದ್ದಾನೆ. ಅದೇ ಕಾಲೇಜಿನ…

ಚಿಕ್ಕಬಳ್ಳಾಪುರದಲ್ಲಿ ವಸತಿ ನಿಲಯಕ್ಕೆ ನುಗ್ಗಿದ ಯುವಕ ಬಂಧನ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರದಲ್ಲಿ ನಡೆದ ವಿಚಿತ್ರ ಘಟನೆಯೊಂದರ ಸಿಸಿಟಿವಿ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಗರದ ಅಂಬೇಡ್ಕರ್ ಬಾಲಕಿಯರ ವಸತಿ ನಿಲಯಕ್ಕೆ ರಾತ್ರಿ ವೇಳೆ ಯುವಕನೊಬ್ಬ…

DC ಕಚೇರಿ ಎದುರು ಆತ್ಮ*ತ್ಯೆಗೆ ಯತ್ನಿಸಿದ ರೈತ ಮಂಜೇಗೌಡ ಮೃತಪಟ್ಟರು.

ಮಂಡ್ಯ: ಸರ್ಕಾರದಿಂದ ಪರಿಹಾರಕ್ಕಾಗಿ ಹಲವು ವರ್ಷಗಳಿಂದ ಕಚೇರಿ ತಿರುಗಾಡಿದ್ದ ರೈತ ನಿರಾಶೆಯಲ್ಲಿ ಡಿಸಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನಿಸಿ ನಂತರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.…

ರಾಮನಗರ RTO ಅಧಿಕಾರಿ ವಿರುದ್ಧ ಲಂಚದ ಆರೋಪ – 1000 ರೂ ಬೇಡಿಕೆ.!

ರಾಮನಗರ: ರಾಮನಗರದ ಪ್ರಾದೇಶಿಕ ಸಾರಿಗೆ ಕಚೇರಿ (RTO) ಅಧಿಕಾರಿ ಕೃಷ್ಣೇಗೌಡರ ವಿರುದ್ಧ ಭಾರಿ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ವಾಹನ ಲೊಕೇಶನ್ ಟ್ರ್ಯಾಕಿಂಗ್ ಡಿವೈಸ್ (VLTD) ಅಳವಡಿಕೆಗೆ ಅನುಮೋದನೆಗಾಗಿ ಅಧಿಕಾರಿ…

ಬಿಹಾರ ಚುನಾವಣೆಗೂ ಮುನ್ನ ದುರಂತ! JDU ನಾಯಕ ನಿರಂಜನ್ ಕುಶ್ವಾಹ ಕುಟುಂಬದ ಮೂವರು ಶ*ವಾಗಿ ಪತ್ತೆ

ಬಿಹಾರ: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕೇವಲ ಒಂದೇ ಒಂದು ದಿನ ಬಾಕಿ ಉಳಿದಿದೆ. ಮಂಗಳವಾರ ರಾತ್ರಿ ಜೆಡಿಯು ನಾಯಕ ನಿರಂಜನ್ ಕುಶ್ವಾಹ ಅವರ ಕುಟುಂಬದ ಮೂವರು ಸದಸ್ಯರು ಶವವಾಗಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮೃತರನ್ನು ನಿರಂಜನ್ ಅವರ ಹಿರಿಯ ಸಹೋದರ ನವೀನ್ ಕುಶ್ವಾಹ, ಅವರ ಪತ್ನಿ ಕಾಂಚನ್ ಮಾಲಾ ಸಿಂಗ್ ಮತ್ತು ಅವರ ಮಗಳು ತನು ಪ್ರಿಯಾ ಎಂದು ಗುರುತಿಸಲಾಗಿದೆ…