ರಾಮನಗರ RTO ಅಧಿಕಾರಿ ವಿರುದ್ಧ ಲಂಚದ ಆರೋಪ – 1000 ರೂ ಬೇಡಿಕೆ.!
ರಾಮನಗರ: ರಾಮನಗರದ ಪ್ರಾದೇಶಿಕ ಸಾರಿಗೆ ಕಚೇರಿ (RTO) ಅಧಿಕಾರಿ ಕೃಷ್ಣೇಗೌಡರ ವಿರುದ್ಧ ಭಾರಿ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ವಾಹನ ಲೊಕೇಶನ್ ಟ್ರ್ಯಾಕಿಂಗ್ ಡಿವೈಸ್ (VLTD) ಅಳವಡಿಕೆಗೆ ಅನುಮೋದನೆಗಾಗಿ ಅಧಿಕಾರಿ…
ನಿಮ್ಮಿಂದ ನಿಮಗಾಗಿ | Pragathi Media Networks Venture
ರಾಮನಗರ: ರಾಮನಗರದ ಪ್ರಾದೇಶಿಕ ಸಾರಿಗೆ ಕಚೇರಿ (RTO) ಅಧಿಕಾರಿ ಕೃಷ್ಣೇಗೌಡರ ವಿರುದ್ಧ ಭಾರಿ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ವಾಹನ ಲೊಕೇಶನ್ ಟ್ರ್ಯಾಕಿಂಗ್ ಡಿವೈಸ್ (VLTD) ಅಳವಡಿಕೆಗೆ ಅನುಮೋದನೆಗಾಗಿ ಅಧಿಕಾರಿ…
ಬಿಹಾರ: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕೇವಲ ಒಂದೇ ಒಂದು ದಿನ ಬಾಕಿ ಉಳಿದಿದೆ. ಮಂಗಳವಾರ ರಾತ್ರಿ ಜೆಡಿಯು ನಾಯಕ ನಿರಂಜನ್ ಕುಶ್ವಾಹ ಅವರ ಕುಟುಂಬದ ಮೂವರು ಸದಸ್ಯರು ಶವವಾಗಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮೃತರನ್ನು ನಿರಂಜನ್ ಅವರ ಹಿರಿಯ ಸಹೋದರ ನವೀನ್ ಕುಶ್ವಾಹ, ಅವರ ಪತ್ನಿ ಕಾಂಚನ್ ಮಾಲಾ ಸಿಂಗ್ ಮತ್ತು ಅವರ ಮಗಳು ತನು ಪ್ರಿಯಾ ಎಂದು ಗುರುತಿಸಲಾಗಿದೆ…
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ದಂಪತಿಗಳಿಬ್ಬರ ಸಾವು ಇಡೀ ಊರನ್ನೇ ಕಣ್ಣೀರಲ್ಲಿ ಕೈತೊಳೆಯುವಂತೆ ಮಾಡಿದೆ. ತುಳಸಿ ಪೂಜೆ ಮುಗಿಸಿ ಖುಷಿಯಿಂದಲೇ ಇದ್ದ ಪತಿಗೆ ಅಚಾನಕ್ಕಾಗಿ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ…
ಬೆಂಗಳೂರು: ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ನೈಜೀರಿಯಾ ಮೂಲದ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ಸ್ಟೆಫಿನ್ ಬ್ಲೆಸ್ಸಿಂಗ್ ನೋಸ್ಲಿ (35) ಬಂಧಿತ ಮಹಿಳೆಯಾಗಿದ್ದು, ಆರೋಪಿಯಿಂದ 35 ಗ್ರಾಂ ಎಂಡಿಎಂಎ ಕ್ರಿಸ್ಟಲ್…
ಆನೇಕಲ್ : ಚಾಕುವಿನಿಂದ ಪ್ರಾವಿಜನ್ ಸ್ಟೋರ್ ಮಾಲೀಕನ ಕತ್ತು ಕೊಯ್ದು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಮಂಗಳವಾರ ಹಾಡಹಗಲೇ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಿತ್ತಗಾನಹಳ್ಳಿಯಲ್ಲಿ ನಡೆದಿದೆ. ಮಾದೇಶ್(40)…
ಜುನಾಗಢ: ಗುಜರಾತ್ನ ಜುನಾಗಢದಲ್ಲಿ ಭಯಾನಕ ಘಟನೆ ವರದಿಯಾಗಿದೆ.15 ವರ್ಷದ ಬಾಲಕನೊಬ್ಬ ಅಣ್ಣನನ್ನು ಕೊಂದು, ಗರ್ಭಿಣಿ ಅತ್ತಿಗೆ ಮೇಲೆ ಅತ್ಯಾಚಾರವೆಸಗಿರುವ ಘಟನೆ ಎಲ್ಲರನ್ನು ಬೆಚ್ಚಿಬೀಳಿಸಿದೆ. ಅಕ್ಟೋಬರ್ 16ರಂದು ಈ ಜೋಡಿ ಕೊಲೆನಡೆದಿದೆ. ಸುಮಾರು ಎರಡು ವಾರಗಳ ನಂತರ ಬಿಹಾರದಲ್ಲಿರುವ ಮಹಿಳೆಯ ಕುಟುಂಬವು ಅನುಮಾನ ವ್ಯಕ್ತಪಡಿಸಿದ ನಂತರ ಬೆಳಕಿಗೆ ಬಂದಿದೆ. ಆರೋಪಿ ತನ್ನ ಅಣ್ಣನ ನಡುವೆ ಜಗಳ ಮಾಡಿದ್ದ, ಕೋಪದಲ್ಲಿ ಅಣ್ಣನ ತಲೆಗೆ ಕಬ್ಬಿಣದ ರಾಡ್ನಿಂದ ಹೊಡೆದು ಹಲ್ಲೆ ನಡೆಸಿದ್ದಾನೆ. ಆತ ಕುಸಿದುಬಿದ್ದ ಬಳಿಕ, ಅತ್ತಿಗೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಾಲಕ ಅಣ್ಣನಿಗೆ ಪದೇ ಪದೇ ಹೊಡೆದಿದ್ದಾಗಿ ಒಪ್ಪಿಕೊಂಡಿದ್ದಾನೆ. ತಾನು ಗರ್ಭಿಣಿ ದಯವಿಟ್ಟು ಈ ಮಗುವಿಗಾಗಿಯಾದರೂ ತನ್ನನ್ನು ಬಿಟ್ಟುಬಿಡು ಎಂದು ಆಕೆ ಹೇಳಿದ್ದಕ್ಕೆ, ತನ್ನ ಜತೆ ಲೈಂಗಿಕ ಸಂಪರ್ಕ ಹೊಂದಿದರೆ ಬಿಡುತ್ತೇನೆ ಎಂದು ಒತ್ತಾಯಿಸಿದ್ದಾನೆ. ಆಕೆಯ ಮೇಲೆ ಅತ್ಯಾಚಾರ ನಡೆದ ಬಳಿಕ ಆಕೆ ಕಿರುಚುತ್ತಾ ಓಡಿ ಹೋಗಿದ್ದಾಳೆ. ಆಕೆಯ ಹೊಟ್ಟೆಯ ಭಾಗಕ್ಕೆ ಮೊಣಕಾಲನ್ನು ಊರಿ, ನಂತರ ಕತ್ತು ಹಿಸುಕಿ ಆಕೆಯನ್ನು ಹತ್ಯೆ ಮಾಡಿದ್ದಾನೆ. ನಂತರ ಬಾಲಕ ಎರಡೂ ಶವಗಳನ್ನು ಮನೆಯ ಹಿಂಭಾಗದ…
ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆಗಿದ್ದಾರೆ. ಇಂದು ಬೆಂಗಳೂರಿನ 64ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದೋಷಾರೋಪಣೆ ನಿಗದಿ ಪ್ರಕ್ರಿಯೆ ನಡೆದಿದೆ. ಈ…
ಕೊಪ್ಪಳ: ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದ್ದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ ಹತ್ಯೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೊಲೆಗೆ ಸಾಥ್ ನೀಡಿದ್ದ ವೆಂಕಟೇಶ್ನ ಇಬ್ಬರು ಸ್ನೇಹಿತರಾದ…
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳ ದೋಷಾರೋಪಣೆ ನಿಗದಿ ಪ್ರಕ್ರಿಯೆ ನಡೆದಿದೆ. ಬೆಂಗಳೂರಿನ 64ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಎಲ್ಲ ಆರೋಪಿಗಳು ಇಂದು ಹಾಜರಾದರು. ದರ್ಶನ್,ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳು…