ಕಾರಿಗೆ ಡಿಕ್ಕಿ ಹೊಡೆದ ಲಾರಿ: ಕುಡಿದು ವಾಹನ ಓಡಿಸಿದ ಚಾಲಕ

ಭೀಕರ ಅಪಘಾತದಲ್ಲಿ ನಾಲ್ವರಿಗೆ ಗಾಯ   ಮಾಗಡಿ : ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ್ದರಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಪಲ್ಟಿಯಾಗಿದ್ದು, ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ…

ಕುಡಿದ ನಶೆಯಲ್ಲಿ ಕಾರು ಹರಿಸಿ ಹ*.

ಹೊಸೂರಿನಲ್ಲಿ ಪ್ರಭಾವಿ ಮುಖಂಡರ ಮಕ್ಕಳ ಅಟ್ಟಹಾಸ. ಆನೇಕಲ್: ರಾಜ್ಯದ   ಗಡಿಭಾಗ ತಮಿಳು ನಾಡಿನ ಹೊಸೂರು ನಗರದಲ್ಲಿ ಪ್ರಭಾವಿ ಮುಖಂಡರ ಮಕ್ಕಳಿಂದ ಓರ್ವನ ಹತ್ಯೆಯಾಗಿದೆ. ಕುಡಿದ ನಶೆಯಲ್ಲಿಯೇ ವಾಹನ ಚಾಲನೆ…

ಕಾರು ಅಪ*ತ: ಮಯೂರ್ ಪಟೇಲ್ ಸಂಕಷ್ಟ.

ಬೆಂಗಳೂರಿನ ದೊಮ್ಮಲೂರು: ಫಾರ್ಚೂನರ್ ಕಾರು ಡಿಕ್ಕಿ ಮಯೂರ್ ಪಟೇಲ್ ಅವರು ಕುಡಿದು ಕಾರು ಅಪಘಾತ ಮಾಡಿಕೊಂಡಿದ್ದಾರೆ. ಬೆಂಗಳೂರಿನ ದೊಮ್ಮಲೂರು ಬಳಿಯ ಸಿಗ್ನಲ್ ಅಲ್ಲಿ ತಮ್ಮ ಫಾರ್ಚೂನರ್ ಕಾರನ್ನು…

ಬೈಕ್‌ಗೆ ಡಿಕ್ಕಿ ಹೊಡೆದು 1.5 ಕಿ.ಮೀ. ಎಳೆದೊಯ್ದ ಕಾರು ಚಾಲಕ – ಮದ್ಯದ ನಶೆಯಲ್ಲಿ ಶಿಕ್ಷಕನ ಕೃತ್ಯ ವೈರಲ್!

ಮಹಿಸಾಗರ್ : ಗುಜರಾತ್‌ನ ಮಹಿಸಾಗರ್ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 48 ರ ಮೋಡಸ ಲುನವಾಡ ರಸ್ತೆಯಲ್ಲಿ ಭೀಕರಅಪಘಾತ ಸಂಭವಿಸಿದೆ. ಕಾರು ಚಾಲಕ ಬೈಕ್ಗೆ ಡಿಕ್ಕಿ ಹೊಡೆದು ಸವಾರನ ಸಮೇತ 1.5ಕಿ.ಮೀವರೆಗೆ ಎಳೆದೊಯ್ದಿರುವ ಘಟನೆ ವರದಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಕಾರು ಚಾಲನೆ ಮಾಡುತ್ತಿದ್ದವರು ಶಿಕ್ಷಕ ಎಂಬುದು ತಿಳಿದು ಬಂದಿದ್ದು, ಅವರ ಪಕ್ಕದಲ್ಲಿ ಸಹೋದರ ಕೂಡ ಇದ್ದರು, ಇಬ್ಬರೂ ಮದ್ಯಪಾನ ಮಾಡಿದ್ದರು ಎನ್ನಲಾಗಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಪಘಾತದ ನಂತರ ಕಾರು ಚಾಲಕ ನಿಲ್ಲಿಸಲಿಲ್ಲ, ಬದಲಾಗಿ…

ಟೀ ಸ್ಟಾಲ್‌ಗೆ ನುಗ್ಗಿದ ಕಾರು: ಐದು ಮಂದಿ ಗಾಯ.

ಕೋಲ್ಕತ್ತಾ: ಕಾರೊಂದು ಟೀ ಸ್ಟಾಲ್​ಗೆ ನುಗ್ಗಿ, ಗ್ರಾಹಕರಿಗೆ ಡಿಕ್ಕಿ ಹೊಡೆದಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಐದು ಜನರು ಗಾಯಗೊಂಡಿದ್ದಾರೆ. ಕಳೆದ ವಾರ ನಡೆದ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು…