ಉತ್ತರ ಒಳನಾಡಿನಲ್ಲಿ ಶೀತದ ಅಲೆಯ ಸಾಧ್ಯತೆ.
ಮುಂದಿನ 3 ದಿನ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣ ಹವಾಮಾನ ಮುಂದುವರಿಕೆ ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವಿದ್ದು, ಮೈಕೊರೆಯುವ ಚಳಿಯೂ ಕಂಡು ಬರುತ್ತಿದೆ. ಉತ್ತರ ಒಳನಾಡು,…
ನಿಮ್ಮಿಂದ ನಿಮಗಾಗಿ | Pragathi Media Networks Venture
ಮುಂದಿನ 3 ದಿನ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣ ಹವಾಮಾನ ಮುಂದುವರಿಕೆ ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವಿದ್ದು, ಮೈಕೊರೆಯುವ ಚಳಿಯೂ ಕಂಡು ಬರುತ್ತಿದೆ. ಉತ್ತರ ಒಳನಾಡು,…
ರಾಜ್ಯದೆಲ್ಲೆಡೆ ಶುಷ್ಕ ಹವಾಮಾನ ಮುಂದುವರಿಕೆ. ಬೆಂಗಳೂರು : ಬೆಂಗಳೂರು, ಚಿಕ್ಕಬಳ್ಳಾಪುರ, ಸೇರಿದಂತೆ ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಲವು ದಿನಗಳಿಂದ ಒಣ ಹವೆಯ…
ಕರಾವಳಿಯಲ್ಲಿ ಸಾಧಾರಣ ಮಳೆಯ ಸಾಧ್ಯತೆ. ಬೆಂಗಳೂರು : ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನಲ್ಲಿ ಒಣ…
ಬೆಂಗಳೂರು : ರಾಜ್ಯದಲ್ಲಿ ಚಳಿ ಶುರುವಾಗಿದೆ. ಇದರ ನಡುವೆ ಸಣ್ಣ ಪ್ರಮಾಣದಲ್ಲಿ ಇಂದು (ನ.29) ಮತ್ತು ನಾಳೆ (ನ.30) ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ…
ಬೆಂಗಳೂರು : ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳು ಸೇರಿದಂತೆ ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ…
ಚೆನ್ನೈ: ಸೆನ್ಯಾರ್ ಚಂಡಮಾರುತಕ್ಕೆ ಅಪ್ಪಳಿಸುವ ಸಾಧ್ಯತೆ ಇರುವುದರಿಂದ ತಮಿಳುನಾಡು, ಕೇರಳ, ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡಿನ ತಿರುವರೂರಿನಲ್ಲಿ ಇಂದು (ಬುಧವಾರ) ಭಾರೀ ಮಳೆಯಿಂದಾಗಿ ಮನ್ನಾರ್ಗುಡಿಯ ಕಾವೇರಿ…
ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಮತ್ತು ನಾಳೆ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ…
ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನವೆಂಬರ್ 17ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಸಾಧಾರಣ…
ಬೆಂಗಳೂರು: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಸಾಧಾರಣ ಮಳೆಯಾಗಲಿದೆ. ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್ನಲ್ಲಿ ಒಣಹವೆ ಇರಲಿದೆ. ಚಿಂಚೋಳಿ, ಗಬ್ಬೂರು, ಗುರುಮಿಟ್ಕಲ್, ಮಧುಗಿರಿ, ಸೈದಾಪುರ, ಬರಗೂರು, ನಾಯಕನಹಟ್ಟಿ, ಪರಶುರಾಂಪುರ, ಸೇಡಂ, ಹಗರಿಬೊಮ್ಮನಹಳ್ಳಿ, ಜಯಪುರ, ಮಂಗಳೂರು, ಮುನಿರಾಬಾದ್ನಲ್ಲಿ ಮಳೆಯಾಗಿದೆ. ಬೆಳಗಾವಿ ಏರ್ಪೋರ್ಟ್ನಲ್ಲಿ 16.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್ಎಎಲ್ನಲ್ಲಿ 26.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 28.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 29.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. For More Updates Join our WhatsApp Group :…
ಬೆಂಗಳೂರು: ಮೊಂತಾ ಚಂಡಮಾರುತದ ಹಿನ್ನಲೆ ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆಯಲಿದ್ದು, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಿರಲಿದೆ.…