EPFO ಸ್ಟಾಫ್ ಕೋ-ಆಪರೇಟಿವ್ ಸೊಸೈಟಿ ವಂಚನೆ: CEO ಕಣ್ಣೆರೆದಾ? ಅಕೌಂಟೆಂಟ್ ಜಗದೀಶ್ ಕೋಟಿ ಆಸ್ತಿ ಹೊಂದಿದ್ದಾನೆ!

ಬೆಂಗಳೂರು: ಬೆಂಗಳೂರಿನಲ್ಲಿ ಸಂಚಲನ ಸೃಷ್ಟಿಸಿರುವ ಇಪಿಎಫ್​ಒ ಸ್ಟಾಫ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ 70 ಕೋಟಿ ರೂ. ವಂಚನೆ ಪ್ರಕರಣ ಸಂಬಂಧ ಆಘಾತಕಾರಿ ಮಾಹಿತಿ ತನಿಖೆ ವೇಳೆ ಬಯಲಾಗಿದೆ. ಇಪಿಎಫ್​ಒ ಸ್ಟಾಫ್…

ಆನೇಕಲ್‌ನಲ್ಲಿ ಖತರ್ನಾಕ್ ಜೋಡಿ ದರೋಡೆ: ಆಹ್ವಾನ ಪತ್ರಿಕೆಯ ನೆಪದಲ್ಲಿ ಮಹಿಳೆ ಕಟ್ಟಿಹಾಕಿ 200 ಗ್ರಾಂ ಚಿನ್ನ ಕಳವು!

ಆನೇಕಲ್​: ಆಹ್ವಾನ ಪತ್ರಿಕೆ ನೀಡುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಕಟ್ಟಿಹಾಕಿ ದರೋಡೆ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ನೆರಳೂರು ಗ್ರಾಮದಲ್ಲಿ ನಡೆದಿದೆ. ರವಿಕುಮಾರ್, ನಾಗವೇಣಿ ದಂಪತಿ…

ನಂದಿನಿ ತುಪ್ಪದ ಬೆಲೆ ಏರಿಕೆ: “ರೈತರ ಹಿತಕ್ಕಾಗಿ ತೆಗೆದುಕೊಂಡ ನಿರ್ಧಾರ” – D.Kಶಿವಕುಮಾರ್ ಸಮರ್ಥನೆ.

ಬೆಂಗಳೂರು: ನಂದಿನಿ ತುಪ್ಪದ ಬೆಲೆ 610 ರೂ.ನಿಂದ 700ರೂ.ಗೆ ಹೆಚ್ಚಳ ಮಾಡಲಾಗಿದೆ. ಈ ನಿರ್ಧಾರವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಈ ಬೆಲೆ ಹೆಚ್ಚಳವು ಹಾಲು ಉತ್ಪಾದಕರಿಗೆ ಹೆಚ್ಚಿನ ಅನುಕೂಲವನ್ನು ಒದಗಿಸುತ್ತದೆ ಎಂಬುದಾಗಿ ಹೇಳಿದ್ದಾರೆ.  ನಂದಿನಿ ತುಪ್ಪದ ಬೆಲೆ ಏಕೆ ಏಕಾಏಕಿ 90 ರೂಪಾಯಿ ಹೆಚ್ಚಾಗಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ…

ಗುತ್ತಿಗೆದಾರರ ಬಿಲ್ ಯಾಕೆ ಬಿಡುಗಡೆಯಾಗುತ್ತಿಲ್ಲ? ಕಾರಣ ಬಿಚ್ಚಿಟ್ಟ ಹಣಕಾಸು ಕಾರ್ಯದರ್ಶಿ P.C ಜಾಫರ್!

ಬೆಂಗಳೂರು: ಸರ್ಕಾರಿ ಇಲಾಖೆಗಳು ಕರ್ನಾಟಕ ಪಬ್ಲಿಕ್ ಪ್ರೊಕ್ಯೂರ್​ಮೆಂಟ್ ಪೋರ್ಟಲ್​ಗೆ ಅನುಷ್ಠಾನಗೊಳಿಸಲಾಗುತ್ತಿರುವ ಕಾಮಗಾರಿಗಳ ವಿವರಗಳನ್ನು ಅಪ್‌ಲೋಡ್ ಮಾಡಿದರೆ ಮಾತ್ರ ಹಣ ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಕಾರ್ಯದರ್ಶಿ (ಬಜೆಟ್ ಮತ್ತು ಹಂಚಿಕೆ)…

ದಸರಾ ವೇಳೆ GST ಸಂಗ್ರಹದಲ್ಲಿ ಕರ್ನಾಟಕ ಟಾಪ್!

ಬೆಂಗಳೂರು: ದಸರಾ ಹಬ್ಬದ ಸಂದರ್ಭ ಸರಕು ಮತ್ತು ಸೇವಾ ತೆರಿಗೆ  ಸಂಗ್ರಹಣೆಯಲ್ಲಿ ಕರ್ನಾಟಕ ದಾಖಲೆ ಮಾಡಿದೆ. ಸೆಪ್ಟೆಂಬರ್​ ಅವಧಿಯಲ್ಲಿ ರಾಜ್ಯದ ತೆರಿಗೆ ಆದಾಯದಲ್ಲಿ ಶೇ.10ರಷ್ಟು ಹೆಚ್ಚಳವಾಗಿದ್ದು, ದಸರಾ ಹಬ್ಬದ ಖರೀದಿ…

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ, ಉಳಿದೆಡೆ ಒಣಹವೆ.

ಬೆಂಗಳೂರು: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಸಾಧಾರಣ ಮಳೆಯಾಗಲಿದೆ. ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್​ನಲ್ಲಿ ಒಣಹವೆ ಇರಲಿದೆ. ಚಿಂಚೋಳಿ, ಗಬ್ಬೂರು, ಗುರುಮಿಟ್ಕಲ್, ಮಧುಗಿರಿ, ಸೈದಾಪುರ, ಬರಗೂರು, ನಾಯಕನಹಟ್ಟಿ, ಪರಶುರಾಂಪುರ, ಸೇಡಂ, ಹಗರಿಬೊಮ್ಮನಹಳ್ಳಿ, ಜಯಪುರ, ಮಂಗಳೂರು, ಮುನಿರಾಬಾದ್​​ನಲ್ಲಿ ಮಳೆಯಾಗಿದೆ. ಬೆಳಗಾವಿ ಏರ್​ಪೋರ್ಟ್​ನಲ್ಲಿ 16.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​​ಎಎಲ್​ನಲ್ಲಿ 26.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 28.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 29.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. For More Updates Join our WhatsApp Group :…

8ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಹೋರಾಟ!

ಬೆಳಗಾವಿ: ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ಹೋರಾಟದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಂದು ವಾರದಿಂದಲೂ ನಡೆಯುತ್ತಿರುವ ಪ್ರತಿಭಟನೆ ಇಂದು ಉಗ್ರ ರೂಪ ತಾಳುವ ಸಾಧ್ಯತೆ…

ರಾಹುಲ್ ಗಾಂಧಿಯ ಸ್ಫೋಟಕ ಆರೋಪ: ಹರಿಯಾಣ ಚುನಾವಣೆಗಳಲ್ಲಿ ಭಾರೀ ಮತ ವಂಚನೆ!

ನವದೆಹಲಿ: ಕಳೆದ ವರ್ಷ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಮತ ವಂಚನೆ ನಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಆರೋಪಿಸಿದ್ದಾರೆ. ಒಟ್ಟು…

2026ರ ಜನವರಿ 1ರಿಂದ ನಿಷ್ಕ್ರಿಯಗೊಳ್ಳಲಿವೆ ಈ ಪ್ಯಾನ್ ಕಾರ್ಡ್​ಗಳು; ಕಾರಣವೇನು.

2025ರ ಅಕ್ಟೋಬರ್ 1ಕ್ಕೆ ಮುನ್ನ ಪ್ಯಾನ್ ಕಾರ್ಡ್​ಗಳನ್ನು ಪಡೆದವರು ಆಧಾರ್​ಗೆ ಅದನ್ನು ಲಿಂಕ್ ಮಾಡಲು 2025ರ ಡಿಸೆಂಬರ್ 31ರವರೆಗೂ ಕಾಲಾವಕಾಶ ಕೊಡಲಾಗಿದೆ. ಅಷ್ಟರಲ್ಲಿ ಲಿಂಕ್ ಮಾಡದೇ ಹೋದರೆ…

SSLC ಹಾಗೂ PUC ವಿದ್ಯಾರ್ಥಿಗಳಿಗೆ ಮುಖ್ಯ ಸುದ್ದಿ: ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ!

ಬೆಂಗಳೂರು : ದ್ವಿತೀಯ ಪಿಯು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. SSLC, ದ್ವಿತೀಯ PU ಪರೀಕ್ಷೆ-1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಅಂತಿಮಗೊಳಿಸಿ ಶಾಲಾ ಪರೀಕ್ಷಾ…