ಪ್ರೀತಿ ಹೆಸರಲ್ಲಿ ಅತ್ಯಾ*ರ ಪ್ಲ್ಯಾನ್ ಹಿನ್ನಲೆ ಕಿಡ್ನಾಪ್!
ಬೆಂಗಳೂರು: ಅತ್ಯಾಚಾರ ಎಸಗುವ ಉದ್ದೇಶದಿಂದ ಅಪ್ರಾಪ್ತೆಯನ್ನು ಬಲವಂತವಾಗಿ ಕರೆದೊಯ್ಯುವ ವೇಳೆ ಡಿವೈಡರ್ಗೆ ಬೈಕ್ ಡಿಕ್ಕಿಯಾಗಿ ಬಾಲಕಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪಟ್ಟಣ ಬಳಿ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಬೆಂಗಳೂರು: ಅತ್ಯಾಚಾರ ಎಸಗುವ ಉದ್ದೇಶದಿಂದ ಅಪ್ರಾಪ್ತೆಯನ್ನು ಬಲವಂತವಾಗಿ ಕರೆದೊಯ್ಯುವ ವೇಳೆ ಡಿವೈಡರ್ಗೆ ಬೈಕ್ ಡಿಕ್ಕಿಯಾಗಿ ಬಾಲಕಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪಟ್ಟಣ ಬಳಿ…
ಆಸ್ಟ್ರೇಲಿಯಾ ಆಟಗಾರ ಫಿಲ್ ಹ್ಯೂಸ್ ಸಾವಿನ ಸುದ್ದಿಯನ್ನು ಮತ್ತೆ ನೆನಪಿಸುವಂತಹ ಮತ್ತೊಂದು ದಾರುಣ ಘಟನೆ ಕಾಂಗರೂನಾಡಿನಲ್ಲಿ ಸಂಭವಿಸಿದೆ. ಆಸ್ಟ್ರೇಲಿಯಾದ ಯುವ ಆಟಗಾರ ಬೆನ್ ಆಸ್ಟಿನ್ ಅಭ್ಯಾಸದ ವೇಳೆ ಚೆಂಡು…
ಬೆಂಗಳೂರು: ಮೆಟ್ರೋ ರೈಲೊಂದು ಕೆಟ್ಟು ನಿಂತ ಕಾರಣ ನಮ್ಮ ಮೆಟ್ರೋದ ಚಲ್ಲಘಟ್ಟದಿಂದ ವೈಟ್ ಫೀಲ್ಡ್ಗೆ ಸಂಚರಿಸುವ ನೇರಳೆ ಮಾರ್ಗದಲ್ಲಿ ಗುರುವಾರ ಬೆಳಗ್ಗೆ ಸಂಚಾರ ವ್ಯತ್ಯಯವಾಗಿದೆ. ಚಲ್ಲಘಟ್ಟದಿಂದ ಹಾಗೂ ವೈಟ್ಫೀಲ್ಡ್ನಿಂದ ಹೊರಟ…
ಬೆಂಗಳೂರು: ಮುಂಗಾರು ಆಯ್ತು, ಚಂಡಮಾರುತ ಮುಗೀತು ಕರ್ನಾಟಕದಾದ್ಯಂತ ಬಿಸಿಲು ಆರಂಭವಾಗಿದೆ. ಜತೆಗೆ ತಂಪಾದ ಗಾಳಿ ಬೀಸುತ್ತಿದೆ. ಕೆಲವೇ ಕೆಲವು ಕಡೆಗಳಲ್ಲಿ ಹೊರತುಪಡಿಸಿ ಉಳಿದೆಲ್ಲಾ ಕಡೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಒಣಹವೆ ಇರಲಿದೆ.ಭಾಲ್ಕಿ, ಔರಾದ್ನಲ್ಲಿ ಹೆಚ್ಚು ಮಳೆಯಾಗಿದೆ. ಹುಮ್ನಾಬಾದ್, ಬೀದರ್, ಚಿಂಚೋಳಿ, ಕಮಲಾಪುರ, ತರೀಕೆರೆ, ಮೂಡುಬಿದಿರೆ, ಪೊನ್ನಂಪೇಟೆ, ಗೇರುಸೊಪ್ಪ, ಗುರುಮಿಟ್ಕಲ್, ಮಂಗಳೂರು, ಸೈದಾಪುರ, ಸೇಡಂ, ಉಪ್ಪಿನಂಗಡಿ, ವಿರಾಜಪೇಟೆಯಲ್ಲಿ ಮಳೆಯಾಗಿದೆ. For More Updates Join our WhatsApp Group : https://chat.whatsapp.com/JVoHqE476Wn3pVh1gWNAcH
ಚಾಮರಾಜನಗರ: ಗಡಿನಾಡು ಚಾಮರಾಜನಗರಕ್ಕೆ ಹುಲಿಗಳ ನಾಡು ಎಂಬ ಬಿರುದು ಕೂಡ ಇದೆ. ಇಂತಹ ಬಂಡೀಪುರ ಸಫಾರಿಗೆ ಮೈ ಮನ ಸೋಲದವರೇ ಇಲ್ಲ. ರಾಜ್ಯ ಹೊರ ರಾಜ್ಯಗಳಿಂದ ಪ್ರವಾಸಿಗರು ಭೇಟಿ ನೀಡುತ್ತಾರೆ.…
ಬೆಂಗಳೂರು: ಸದ್ಯ ಆರ್ಎಸ್ಎಸ್ ವಿಚಾರವಾಗಿ ಸಚಿವರು ಹಾಗೂ ಆಡಳಿತರೂಢ ಕಾಂಗ್ರೆಸ್ ಶಾಸಕರು ಮತ್ತು ವಿಪಕ್ಷ ನಾಯಕರ ನಡುವಿನ ಆರೋಪ ಪ್ರತ್ಯಾರೋಪ ತಾರಕಕ್ಕೇರಿದೆ. ಅದರಲ್ಲೂ ಪ್ರಮುಖವಾಗಿ ಆರ್ಎಸ್ಎಸ್ನಿಂದ ಬಂದಿರುವ…
ನಮ್ಮಲ್ಲಿ ಅನೇಕರಿಗೆ ಅನ್ನ ಸೇವನೆ ಮಾಡದೆ ಒಂದು ದಿನವನ್ನೂ ಕಳೆಯಲು ಸಾಧ್ಯವೇ ಇಲ್ಲ. ಮೂರು ಹೊತ್ತು ಅನ್ನ ಕೊಟ್ಟರು ಇಷ್ಟ ಪಟ್ಟು ತಿನ್ನುವವರಿದ್ದಾರೆ. ಎಷ್ಟೇ ಮೃಷ್ಟಾನ್ನ ಭೋಜನ ಮುಂದೆ…
ಮೈಸೂರು: ಭಾನುವಾರ ಹುಲಿ ದಾಳಿಗೆ ರೈತ ರಾಜಶೇಖರ ಸಾವನ್ನಪ್ಪಿರುವಂತಹ ಘಟನೆ ಮೈಸೂರಿನ ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ನಡೆದಿತ್ತು. ರೈತನನ್ನು ಬಲಿ ಪಡೆದಿದ್ದ ಹುಲಿಯನ್ನು ಹುಡುಕುತ್ತಿದ್ದ ಅರಣ್ಯ ಇಲಾಖೆಯ ಬಲೆಗೆ ಹುಲಿಯೊಂದು…
ಬೆಂಗಳೂರು: ಜನರನ್ನು ಹೊಡೆಯುತ್ತಿರುವ ನಕಲಿ ವಿಡಿಯೋವನ್ನು ಬಳಸಿಕೊಂಡು, ಕಾನೂನು ಜಾರಿಗೆ ಸಂಬಂಧಿಸಿದ ಅಧಿಕಾರಿಗಳಂತೆ ನಟಿಸಿ ಉದ್ಯಮಿಗೆ 1.32 ಕೋಟಿ ರೂಪಾಯಿಗಳನ್ನ ವಂಚಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ವಂಚನೆಗೊಳಗಾದ 56…
ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ತಮಗೆ ಮಲಗಲು ಹೆಚ್ಚುವರಿ ಹಾಸಿಗೆ ಮತ್ತು ದಿಂಬು ಬೇಕೆಂದು ಮನವಿ ಮಾಡಿದ್ದರು. ಜೈಲಧಿಕಾರಿಗಳು ಹೆಚ್ಚುವರಿ…