ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಜಾಗತಿಕ ಗೌರವ.
ವೇಗ, ಸ್ವಚ್ಛತೆ, ಪ್ರಯಾಣಿಕ ಅನುಭವ ಎಲ್ಲದರಲ್ಲೂ ನಂಬರ್ ಒನ್. ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಜಾಗತಿಕ ಮಟ್ಟದಲ್ಲಿ ಮತ್ತೊಮ್ಮೆ ಮಿಂಚಿದೆ. 2025ರ ಎಎಸ್ ಕ್ಯೂ ಪ್ರಶಸ್ತಿಗಳಲ್ಲಿ…
ನಿಮ್ಮಿಂದ ನಿಮಗಾಗಿ | Pragathi Media Networks Venture
ವೇಗ, ಸ್ವಚ್ಛತೆ, ಪ್ರಯಾಣಿಕ ಅನುಭವ ಎಲ್ಲದರಲ್ಲೂ ನಂಬರ್ ಒನ್. ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಜಾಗತಿಕ ಮಟ್ಟದಲ್ಲಿ ಮತ್ತೊಮ್ಮೆ ಮಿಂಚಿದೆ. 2025ರ ಎಎಸ್ ಕ್ಯೂ ಪ್ರಶಸ್ತಿಗಳಲ್ಲಿ…
ಬೆಂಗಳೂರು ಏರ್ಪೋರ್ಟ್ನಲ್ಲಿ ಇಬ್ಬರ ಬಂಧನ. ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಪ್ರತ್ಯೇಕ…
ಥಾಯ್ಲೆಂಡ್ ಮತ್ತು ಮಲೇಶಿಯಾ ಮೂಲ ಮೂವರು ಆರೋಪಿಗಳು ವಶಕ್ಕೆ ಬೆಂಗಳೂರು: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97…
ಬೆಂಗಳೂರು : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳವಾರ ಸಂಚಾರ ಮಾಡಬೇಕಿದ್ದ ಮತ್ತು ಬುಧವಾರ ಹೊರಡಲಿರುವ ಸುಮಾರು 58 ವಿಮಾನಗಳು ವಿಳಂಬವಾಗಿ ಸಂಚರಿಸುತ್ತಿವೆ ಎಂದು ವಿಮಾನ ಟ್ರ್ಯಾಕಿಂಗ್ ವೆಬ್ಸೈಟ್ ಸ್ಕೈಸ್ಕ್ಯಾನರ್…
ಬೆಂಗಳೂರು: ಬೆಂಗಳೂರಿನಲ್ಲಿಂದು ಬೆಳ್ಳಂಬೆಳಗ್ಗೆ ವಿಪರೀತ ಚಳಿ ಕಾಣಿಸಿಕೊಂಡಿದ್ದು, ವಾತಾವರಣ ಮಂಜಿನಿಂದ ಕೂಡಿತ್ತು. ಇದೇ ಕಾರಣಕ್ಕಾಗಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ 81 ವಿಮಾನಗಳ ಹಾರಾಟ ವಿಳಂಬವಾಗಿದ್ದು ಮಂಗಳೂರು ಮತ್ತು ದೆಹಲಿಯಿಂದ ಬರುತ್ತಿದ್ದ ವಿಮಾನದ …
ಬೆಂಗಳೂರು: ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಫೋಟ ಹಿನ್ನೆಲೆ ಬೆಂಗಳೂರಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಏರ್ಪೋರ್ಟ್ಗೆ ಬರುವ & ಹೋಗುವ ವಾಹನಗಳ ಮೇಲೆ…
ಬೆಂಗಳೂರು: ಮೂಲ ಸೌಲರ್ಯಗಳ ಕೊರತೆ, ಟ್ರಾಫಿಕ್ಮತ್ತು ರಸ್ತೆ ಗುಂಡಿಗಳಂತಹ ಸಮಸ್ಯೆಗಳಿಂದಾಗಿ ರಾಜಧಾನಿ ಬೆಂಗಳೂರು ಕಳೆದ ಕೆಲ ದಿನಗಳಿಂದ ಸುದ್ದಿಯಲ್ಲಿದೆ. ನಗರದಲ್ಲಿನ ರಸ್ತೆ ಗುಂಡಿಗಳು ಮತ್ತು ಕಸದ ಬಗ್ಗೆ ಚೀನಾ ಉದ್ಯಮಿಯೊಬ್ಬರು ತಮ್ಮನ್ನು ಪ್ರಶ್ನಿಸಿದ್ದಾರೆಂದು ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಇತ್ತೀಚೆಗಷ್ಟೇ ಪೋಸ್ಟ್ ಮಾಡಿದ್ದರು. ಈ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಆ ಬೆನ್ನಲ್ಲೇ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಬಗ್ಗೆ ಮಾಜಿ ಕ್ರಿಕೆಟರ್ ಒಬ್ಬರು ಧ್ವನಿ ಎತ್ತಿದ್ದಾರೆ. ಬೆಂಗಳೂರಿನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ರಸ್ತೆಯ ಟ್ರಾಫಿಕ್ ಬಗ್ಗೆ ಮಾಜಿ ಕ್ರಿಕೆಟರ್ ಸುನೀಲ್ ಜೋಶಿ ಅಸಮಾಧಾನ ಹೊರ ಹಾಕಿದ್ದಾರೆ. ಸರಕು ಸಾಗಣೆ ವಾಹನಗಳಿಂದ ಆಗುತ್ತಿರೋ ತೊಂದರೆ ಬಗ್ಗೆ ಗಮನ ಸೆಳೆದಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ವಿಮಾನ ನಿಲ್ದಾಣ ಮಾರ್ಗದಲ್ಲಿ ಹಗಲಿನ ವೇಳೆಯೂ ಸರಕು ಸಾಗಣೆ ಮಾಡುವ ವಾಹನಗಳು ಸಂಚಾರ ನಡೆಸುತ್ತಿವೆ. ಇವುಗಳಿಗೆ ರಾತ್ರಿ 10ರಿಂದ ಬೆಳಿಗ್ಗೆ 6ರವರೆಗೆ ಮಾತ್ರ ಸಂಚಾರಕ್ಕೆ ಅನುಮತಿ ಇರುವಾಗ ಇದು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ. ಸರಕು ಸಾಗಣೆ ಮಾಡುವ ವಾಹನಗಳು ಫಾಸ್ಟ್ ಲೇನ್ಗಳನ್ನು ಬಂದ್ ಮಾಡುತ್ತಿರುವ ಕಾರಣ ವಿಮಾನ ನಿಲ್ದಾಣಕ್ಕೆ ಹೋಗುವ ಅಥವಾ…
ಬೆಂಗಳೂರು: ಯೆಲ್ಲೋ ಲೈನ್ ಯಶಸ್ವಿಯಾಗಿ ಲೋಕಾರ್ಪಣೆಯಾದ ಬೆನ್ನಲ್ಲೇ, ಬೆಂಗಳೂರಿನ ಬ್ಲೂ ಲೈನ್ ಮೆಟ್ರೋ ಯೋಜನೆಯೂ ವೇಗ ಪಡೆದುಕೊಂಡಿದೆ. BMRCL (ಬೆಂಗಳೂರು ಮೆಟ್ರೋ) ಬ್ಲೂ ಲೈನ್ ಕಾಮಗಾರಿ ಪೂರ್ಣಗೊಳಿಸಲು…