ನಂದಿನಿ ತುಪ್ಪದ ಬೆಲೆ ಏರಿಕೆ: “ರೈತರ ಹಿತಕ್ಕಾಗಿ ತೆಗೆದುಕೊಂಡ ನಿರ್ಧಾರ” – D.Kಶಿವಕುಮಾರ್ ಸಮರ್ಥನೆ.

ಬೆಂಗಳೂರು: ನಂದಿನಿ ತುಪ್ಪದ ಬೆಲೆ 610 ರೂ.ನಿಂದ 700ರೂ.ಗೆ ಹೆಚ್ಚಳ ಮಾಡಲಾಗಿದೆ. ಈ ನಿರ್ಧಾರವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಈ ಬೆಲೆ ಹೆಚ್ಚಳವು ಹಾಲು ಉತ್ಪಾದಕರಿಗೆ ಹೆಚ್ಚಿನ ಅನುಕೂಲವನ್ನು ಒದಗಿಸುತ್ತದೆ ಎಂಬುದಾಗಿ ಹೇಳಿದ್ದಾರೆ.  ನಂದಿನಿ ತುಪ್ಪದ ಬೆಲೆ ಏಕೆ ಏಕಾಏಕಿ 90 ರೂಪಾಯಿ ಹೆಚ್ಚಾಗಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ…

ನಂದಿನಿ ಉತ್ಪನ್ನಗಳ ದರ ಇಳಿಕೆ KMF ಘೋಷಣೆ!

ಬೆಂಗಳೂರು:ದಸರಾ ಹಬ್ಬದ ಸಂಭ್ರಮದಲ್ಲಿ ಗ್ರಾಹಕರಿಗೆ ಖುಷಿ ತರುವ ನಿರ್ಧಾರವೊಂದನ್ನು ಕರ್ನಾಟಕ ಹಾಲು ಒಕ್ಕೂಟ (KMF) ತೆಗೆದುಕೊಂಡಿದೆ. ನಂದಿನಿ ಹಾಲಿನ ಉತ್ಪನ್ನಗಳ ದರವನ್ನು ಕಡಿತಗೊಳಿಸಿ, ಸೆಪ್ಟೆಂಬರ್ 22ರಿಂದ ಹೊಸ…