ನಡು ರಸ್ತೆಯಲ್ಲೇ KSRTC ಬಸ್ ಜಪ್ತಿ.
ಮೃತರ ಕುಟುಂಬಕ್ಕೆ ಪರಿಹಾರ ನೀಡದ ಕಾರಣ ಬಸ್ ಜಪ್ತಿ ಚಿಕ್ಕಮಗಳೂರು : ಮೃತರ ಕುಟುಂಬಕ್ಕೆ ಪರಿಹಾರ ನೀಡದ ಕಾರಣ ಕೋರ್ಟ್ ಸಿಬ್ಬಂದಿ ನಡು ರಸ್ತೆಯಲ್ಲೇ ಕೆಎಸ್ಆರ್ಟಿಸಿ ಬಸ್ ಜಪ್ತಿ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಮೃತರ ಕುಟುಂಬಕ್ಕೆ ಪರಿಹಾರ ನೀಡದ ಕಾರಣ ಬಸ್ ಜಪ್ತಿ ಚಿಕ್ಕಮಗಳೂರು : ಮೃತರ ಕುಟುಂಬಕ್ಕೆ ಪರಿಹಾರ ನೀಡದ ಕಾರಣ ಕೋರ್ಟ್ ಸಿಬ್ಬಂದಿ ನಡು ರಸ್ತೆಯಲ್ಲೇ ಕೆಎಸ್ಆರ್ಟಿಸಿ ಬಸ್ ಜಪ್ತಿ…
ಇಂದೋರ್: ಇಂದೋರ್ದೆಹಲಿ ಪ್ಯಾಸೆಂಜರ್ರೈಲಿನಲ್ಲಿದ್ದ ಮಹಿಳೆಯೊಬ್ಬರು ರೈಲಿನ ಕಿಟಕಿಗಳನ್ನು ಒಡೆದಿರುವ ಘಟನೆ ನಡೆದಿದೆ. ಮಹಿಳೆಯ ಪರ್ಸನ್ನು ಯಾರೋ ಕದ್ದಿದ್ದರು. ಸರಿಯಾದ ಸಮಯಕ್ಕೆ ಆರ್ಪಿಎಫ್ ಸಹಾಯಕ್ಕೆ ಬರಲಿಲ್ಲ. ಇದರಿಂದ ಕೋಪಗೊಂಡ ಮಹಿಳೆ ಕಿಡಕಿಯ ಗಾಜನ್ನು ಒಡೆದಿದ್ದಾಳೆ. ಈ ಘಟನೆ ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆಕೆಯ ಜತೆ ಮಗು ಕೂಡಾ ಇತ್ತು. ವೈರಲ್ ಆಗಿರುವ ವಿಡಿಯೋದಲ್ಲಿ, ಮಹಿಳೆ ಎಸಿ ಕಂಪಾರ್ಟ್ಮೆಂಟ್ನಲ್ಲಿ ತನ್ನ ಸೀಟಿನಲ್ಲಿ ಕುಳಿತುಕೊಂಡು ಪಕ್ಕದಲ್ಲಿ ಒಂದು ಪುಟ್ಟ…