ಆನೇಕಲ್ ಬರ್ಥ್ಡೇ ಪಾರ್ಟಿ ಕೊ*ಲೆಯಲ್ಲಿ ಅಂತ್ಯ!
ಆನೇಕಲ್: ಬರ್ತ್ಡೇ ಪಾರ್ಟಿ ಬಿಲ್ ಕೊಡುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಸ್ನೇಹಿತರಿಂದಲೇ ಬರ್ತ್ಡೇ ಬಾಯ್ ಕೊಲೆಯಾದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಾರಗದ್ದೆ ವಡ್ಡರಪಾಳ್ಯದಲ್ಲಿ ನಡೆದಿದೆ. ಸಂದೀಪ್(23) ಕೊಲೆಯಾದ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಆನೇಕಲ್: ಬರ್ತ್ಡೇ ಪಾರ್ಟಿ ಬಿಲ್ ಕೊಡುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಸ್ನೇಹಿತರಿಂದಲೇ ಬರ್ತ್ಡೇ ಬಾಯ್ ಕೊಲೆಯಾದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಾರಗದ್ದೆ ವಡ್ಡರಪಾಳ್ಯದಲ್ಲಿ ನಡೆದಿದೆ. ಸಂದೀಪ್(23) ಕೊಲೆಯಾದ…
ಶಹಜಹಾನ್ಪುರ,: ಪೊಲೀಸರು ಜೂಜು ಅಡ್ಡ ಮೇಲೆ ದಾಳಿ ನಡೆಸುವ ಸಂದರ್ಭದಲ್ಲಿ ಅವರಿಂದ ತಪ್ಪಿಸಿಕೊಳ್ಳಲು ನೀರಿಗೆ ಹಾರಿ ಜೂಜುಕೋರನೊಬ್ಬ ಪ್ರಾಣ ಬಿಟ್ಟಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಕಾನ್ಸ್ಟೆಬಲ್ಗಳನ್ನು ಅಮಾನತುಗೊಳಿಸಲಾಗಿದೆ. ಜೂಜು ಅಡ್ಡೆ ಮೇಲೆ ದಾಳಿ ನಡೆಸಲು ಬಂದಿದ್ದ ಪೊಲೀಸರನ್ನು ನೋಡಿ ಭಯಪಟ್ಟು ಆರು ಜನರು ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಖನ್ನೌತ್ ನದಿಗೆ ಹಾರಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ರಾಜೇಶ್ ದ್ವಿವೇದಿ…
ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಕುರಿತು ಪತ್ರಕರ್ತರು ಪ್ರಶ್ನೆ ಕೇಳಿದಾಗ ಕೆರಳಿದ ಡಿಸಿಎಂ ಡಿಕೆ ಶಿವಕುಮಾರ್ ತೀಕ್ಷ್ಣವಾಗಿ ತಿರುಗೇಟು ನೀಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ತೇಜ್ವಸಿ ಸೂರ್ಯ ‘ವೇಸ್ಟ್ ಮೆಟೀರಿಯಲ್’. ಆತನ ಬಗ್ಗೆ…
ಬೆಂಗಳೂರು: ಗುತ್ತಿಗೆದಾರರಿಗೆ ಪಾವತಿಸಬೇಕಿರುವ ಸುಮಾರು 9,000 ಕೋಟಿ ರೂಪಾಯಿ ಬಾಕಿ ಬಿಲ್ ತಕ್ಷಣವೇ ಪಾವತಿ ಕಷ್ಟ. ಇದು ಬಜೆಟ್ನಲ್ಲಿ ಅನುದಾನ ಮೀಸಲಿಡದೆ ನೀಡಲಾದ ಮೊತ್ತವಾಗಿದ್ದು, ಇದರ ಪಾವತಿಗೆ ಸಮಯ…
ಕನ್ನಡದ ಜನಪ್ರಿಯ ನಟ ಧ್ರುವ ಸರ್ಜಾ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಧ್ರುವ ಸರ್ಜಾ ಮಾತ್ರವೇ ಅಲ್ಲದೆ ಅವರ ಮ್ಯಾನೇಜರ್, ಚಾಲಕ ಮತ್ತು ಅಭಿಮಾನಿಗಳ…
ಕಾನ್ಪುರ: ತಾಯಿಯೇ ಮಗನಕೊಲೆಮಾಡಿ ಹೆದ್ದಾರಿಯಲ್ಲಿ ಶವ ಎಸೆದಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಇದಕ್ಕೆ ಕಾರಣ 33 ಲಕ್ಷದ ವಿಮೆ ಹಾಗೂ ಆಕೆಗಿರುವ ಅಕ್ರಮ ಸಂಬಂಧ. ಆ ಮಹಿಳೆ ತನ್ನ ಪ್ರಿಯಕರನಿಂದ ತನ್ನ ಮಗನನ್ನು ಕೊಲೆ ಮಾಡಿಸಿ, ಘಟನೆಯನ್ನು ಅಪಘಾತದಂತೆ ಬಿಂಬಿಸಿ, ಶವವನ್ನು ಹೆದ್ದಾರಿಯಲ್ಲಿ ಎಸೆದಿದ್ದಾಳೆ. ಪೊಲೀಸರು ಆರೋಪಿಯನ್ನು ಬಂಧಿಸಿದಾಗ, ಸತ್ಯ ಬೆಳಕಿಗೆ ಬಂದಿದೆ. ಈ ಘಟನೆ…
ಹವಾಮಾನ ಬದಲಾದಾಗ, ವೈರಲ್ ಸಮಸ್ಯೆಗಳು ಹೆಚ್ಚಾಗುವುದು ಬಹಳ ಸಾಮಾನ್ಯ. ಆದರೆ ನಾವು ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಕೆಲವು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ ಜೊತೆಗೆ ಎಲ್ಲದಕ್ಕೂ ಮಾತ್ರೆ, ಔಷಧಿಗಳ…
ರೈಲ್ವೆ ರಕ್ಷಣಾ ಪಡೆ (RPF) ಯಲ್ಲಿ ಸಬ್-ಇನ್ಸ್ಪೆಕ್ಟರ್ (SI) ಮತ್ತು ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ . ರೈಲ್ವೇ ಸಚಿವಾಲಯವು ಇತ್ತೀಚೆಗೆ ವಯಸ್ಸಿನ ಮಿತಿ, ದೈಹಿಕ…
ಬೆಂಗಳೂರು: ಆನ್ಲೈನ್ ಡೇಟಿಂಗ್ ಹೆಸರಲ್ಲಿ ವಂಚನೆಗೆ ಒಳಗಾಗಿ 63 ವರ್ಷದ ವ್ಯಕ್ತಿಯೋರ್ವರು ಲಕ್ಷ ಲಕ್ಷ ಹಣ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಹೊರಮಾವು ನಿವಾಸಿಗೆ ಹೈ-ಪ್ರೊಫೈಲ್ ಮಹಿಳೆಯರೊಂದಿಗೆ ಸಂಪರ್ಕ…
ಮುಜಾಫರ್ ಪುರ,: ಮತಗಳಿಗಾಗಿ ಛಾತಿ ಮೈಯ್ಯಾಗೆ ಕಾಂಗ್ರೆಸ್ ಅವಮಾನ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಮಹಿಳೆಯರು ಒಂದು ಗುಟುಕು ನೀರು ಕುಡಿಯದೆ, ದೀರ್ಘ ಉಪವಾಸ ಆಚರಿಸಿ ಗಂಗಾನದಿಯಲ್ಲಿ ಸೂರ್ಯದೇವನಿಗೆ ಅರ್ಘ್ಯ ಅರ್ಪಿಸುತ್ತಾರೆ. ಇದು ಕಾಂಗ್ರೆಸ್ಗೆ ನಾಟಕದಂತೆ ಕಾಣುತ್ತಾ ಎಂದು ಮೋದಿ ಪ್ರಶ್ನಿಸಿದ್ದಾರೆ. ಬಿಹಾರದ ತಾಯಂದಿರು, ಸಹೋದರಿಯರು ಛಾತಿ ಮೈಯಾಗೆ ಆದ ಅವಮಾನವನ್ನು ಸಹಿಸಿಕೊಳ್ಳುತ್ತಾರಾ ಖಂಡಿತವಾಗಿಯೂ ಇಲ್ಲ ಎಂದರು. ರಾಹುಲ್ ಗಾಂಧಿ ಇದೇ ಪ್ರದೇಶದಲ್ಲಿ ನಿನ್ನೆ ಪ್ರಚಾರ ನಡೆಸಿ ಪ್ರಧಾನಿ ಮೋದಿಯವರ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ್ದರು. ರಾಹುಲ್ ಗಾಂಧಿ ಇಂದು ಬಿಹಾರದಲ್ಲಿ ಚುನಾವಣಾ ಪ್ರಚಾರವನ್ನು ಮಾಡುವಾಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟಾರ್ಗೆಟ್ ಮಾಡಿಕೊಂಡು ಕೆಲವು ಹೇಳಿಕೆಗಳನ್ನು ನೀಡಿದ್ದರು. ಪ್ರಧಾನಿ ಮೋದಿಯವರಿಗೆ…