10 ಭಕ್ತರ ಸಾ*, ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಣೆ.

ನವದೆಹಲಿ: ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಇಂದು ಏಕಾದಶಿ ಹಿನ್ನೆಲೆಯಲ್ಲಿ ಭಾರೀ ಜನಸಮೂಹ ಸೇರಿತ್ತು. ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 10 ಜನರು…

 “ರಫೇಲ್ ಹಾರಿಸಿದ ಭಾರತದ ಮೊದಲ ಮಹಿಳಾ ಪೈಲಟ್ ಶಿವಾಂಗಿ ಸಿಂಗ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದರು”.

ನವದೆಹಲಿ: ರಫೇಲ್ ಯುದ್ಧ ವಿಮಾನ ಹಾರಿಸಿದ್ದ ಮೊದಲ ಮಹಿಳಾ ಪೈಲಟ್ ಶಿವಾಂಗಿ ಸಿಂಗ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿದ್ದಾರೆ. ಪಾಕಿಸ್ತಾನದಲ್ಲಿನ ಭಯೋತ್ಪಾದಕ ನೆಲೆಗಳನ್ನು ನಾಶಮಾಡಲು ಭಾರತ ಆಪರೇಷನ್ ಸಿಂಧೂರ್ ನಡೆಸಿದಾಗ, ಪಾಕಿಸ್ತಾನವು ಭಾರತೀಯ ಮಹಿಳಾ ಪೈಲಟ್ ಅನ್ನು ಸೆರೆಹಿಡಿದಿರುವುದಾಗಿ ಹೇಳಿಕೊಂಡಿತ್ತು. ನಂತರ ಪಾಕಿಸ್ತಾನವು ಪೈಲಟ್ ಅನ್ನು ಶಿವಾಂಗಿ ಸಿಂಗ್…

ರಾಷ್ಟ್ರಪತಿ ದ್ರೌಪದಿ ಮುರ್ಮು ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ: ಫೈಟರ್ ಪ್ಲೇಟ್ ಸೂಟ್ ಧರಿಸಿ ಪ್ರದರ್ಶನ.

ಅಂಬಾಲಾ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅಂಬಾಲಾ ವಾಯುನೆಲೆಯಿಂದ ಫ್ರೆಂಚ್ ನಿರ್ಮಿತ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ವಾಯುಪಡೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಕೂಡ ಉಪಸ್ಥಿತರಿದ್ದರು.…