ಇಂಗ್ಲಿಷ್-ಹಿಂದಿಯಲ್ಲಿ ಅಹವಾಲು ಸಲ್ಲಿಸಿದ ರೈತ: ಶಾಸಕರಿಗೇ ಅಚ್ಚರಿ ಮೂಡಿಸಿದ ವೃದ್ಧ.!

ಬಹುಭಾಷೆಯಲ್ಲಿ ಸಮಸ್ಯೆ ವಿವರಿಸಿದ ರೈತ ವೈರಲ್: ತುಮಕೂರಿನಲ್ಲಿ ವೃದ್ಧನ ಮನವಿ ಚರ್ಚೆಗೆ ಗ್ರಾಸ ತುಮಕೂರು: Chikkanayakanahalli ತಾಲೂಕು ಕಚೇರಿಯಲ್ಲಿ ನಡೆದ ಸಾರ್ವಜನಿಕ ಅಹವಾಲು ಸಭೆಯ ವೇಳೆ ವಯೋವೃದ್ಧ…

ಸಲೂನ್‌ಗೆ ಬಂದ ಮಂಗನ ಸ್ಟೈಲ್: ಶಿಸ್ತಿನಿಂದ ಹೇರ್ ಸ್ಟೈಲ್ ಮಾಡಿಸಿಕೊಂಡ ದೃಶ್ಯ ವೈರಲ್!

ಚಾಮರಾಜನಗರದಲ್ಲಿ ಅಪರೂಪದ ದೃಶ್ಯ: ಕನ್ನಡಿಯಲ್ಲಿ ನೋಡಿಕೊಂಡು ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ ಚಾಮರಾಜನಗರ:  ತಾಲೂಕಿನ ಸಂತೇಮರಳ್ಳಿ ಗ್ರಾಮದಲ್ಲಿ ನಡೆದ ಅಪರೂಪದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್…

ಜೈಲಿನಲ್ಲೇ ಪತ್ನಿಗೆ ವಿಡಿಯೋ ಕಾಲ್: ಪರಪ್ಪನ ಅಗ್ರಹಾರದಲ್ಲಿ ಮತ್ತೆ ವಿವಾದ.!

ಕೈದಿಗಳ ಮೊಬೈಲ್ ಬಳಕೆ ವೈರಲ್ – ಜೈಲು ಭದ್ರತೆ ಪ್ರಶ್ನೆಗೊಳಿಸಿದ ಘಟನೆ ಬೆಂಗಳೂರು: ಪರಪ್ಪನ ಅಗ್ರಹಾರ ಸೆಂಟ್ರಲ್​ ಜೈಲಿನ  ಕರ್ಮಕಾಂಡಕ್ಕೆ ಬ್ರೇಕ್​ ಬೀಳುವ ಲಕ್ಷಣವೇ ಕಾಣ್ತಿಲ್ಲ. ಹಲವು…

ರೈತನ ವಿಭಿನ್ನ Ram Navami : ಹೊಲದಲ್ಲಿ ಮೂಡಿ ಬಂದ ರಾಮ-ಸೀತೆ-ಹನುಮಂತ.

ಇದು ರೈತನ ವಿಭಿನ್ನ ರಾಮನವಮಿ ಸೆಲೆಬ್ರೇಶನ್. ಮರ್ಯಾದಾ ಪುರುಷ, ಪುರುಷೋತ್ತಮ ಭಗವಾನ್ ಶ್ರೀ ರಾಮನ ಜನ್ಮದಿನವನ್ನು ದೇಶದೆಲ್ಲೆಡೆ ಶ್ರದ್ಧಾಭಕ್ರಿಯಿಂದ ಆಚರಿಸಲಾಗಿದೆ. ಹಿಂದೂಗಳಿಗೆ ಯುಗಾದಿ ,ವರುಷದ ಮೊದಲ ಹಬ್ಬವಾದರೆ,…

ಕೊನೆಗೂ ರೈತನಿಗೆ 66 ಪೈಸೆ ಮರುಪಾವತಿ.

ಬ್ಯಾಂಕ್ ನೋಟಿಸ್‌ಗೆ ಕೋಪಗೊಂಡ ರೈತ; ಪೈಸೆಗೆ ಪೈಸೆ ಲೆಕ್ಕ ಕೇಳಿದ ಘಟನೆ ವೈರಲ್ ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಸಕೊಪ್ಪಲು ರೈತನಿಗೆ ಕೆನರಾ ಬ್ಯಾಂಕ್ ನೀಡಬೇಕಿದ್ದ 66 ಪೈಸೆ…

ಹೋಟೆಲ್ ಬಿಲ್ಗಳಲ್ಲಿ ಗ್ಯಾಸ್ ಶುಲ್ಕ!

ಎಲ್‌ಪಿಜಿ ಕೊರತೆ ಮತ್ತು ಮಧ್ಯಪ್ರಾಚ್ಯದ ಯುದ್ಧ ಕಾರಣ ಬಿಲ್ಗಳಿಗೆ ಹೆಚ್ಚುವರಿ ‘ಗ್ಯಾಸ್ ಶುಲ್ಕ’ ಸೇರ್ಪಡೆ. ಬೆಂಗಳೂರು : ನಾವು ಯಾವುದೇ ದುಬಾರಿ ಹೋಟೆಲ್‌ಗೆ ಹೋದಾಗ ಬಿಲ್​ನ ಕೊನೆಯಲ್ಲಿ ಜಿಎಸ್‌ಟಿ ಶುಲ್ಕವನ್ನೂ…

ತುಂಗಭದ್ರಾ ನದಿ ತೀರದಲ್ಲಿ ಅನಧಿಕೃತ ವಿದೇಶಿ ಪಾರ್ಟಿ.

ರೆಸಾರ್ಟ್ ಮಾಲೀಕರಿಗೆ ಕೇಸ್, ಪೊಲೀಸ್ ತನಿಖೆ ಆರಂಭ. ಕೊಪ್ಪಳ: ಜಿಲ್ಲೆಯಲ್ಲಿ ವಿದೇಶಿಗರ ಅನಧಿಕೃತ ಪಾರ್ಟಿಗಳು ನಿಲ್ಲದಿರುವುದು ಮತ್ತೆ ಬೆಳಕಿಗೆ ಬಂದಿದೆ. ಗಂಗಾವತಿ ಸಮೀಪದ ತುಂಗಭದ್ರಾ ನದಿ ತೀರದಲ್ಲಿ ಫೆಬ್ರವರಿ 16ರಂದು…

ಮಧ್ಯಪ್ರದೇಶ ಗಡಿಯಲ್ಲಿ ಆ*ತಕಾರಿ ಘಟನೆ.

ದಾಖಲೆಗಳನ್ನು ನೋಡದೇ ₹4,500 ದಂಡ– ಟ್ರಕ್  ಚಾಲಕರ  ಆತ್ಮ*ತ್ಯೆ  ಯತ್ನ! ಭೋಪಾಲ್ : ಮಧ್ಯಪ್ರದೇಶದ ಗಡಿಯಲ್ಲಿ ಟ್ರಕ್ ಚಾಲಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಡಿಯೋ ವೈರಲ್ ಆಗಿದೆ.…

ಬೆಂಗಳೂರಿನಲ್ಲಿ ಬೇಜವಾಬ್ದಾರಿ ಬೈಕ್ ಸವಾರ: ಹೆಲ್ಮೆಟ್ ಇಲ್ಲ, ಫೋನ್‌ನಲ್ಲಿ ಮಾತನಾಡಿ ಕಾರಿಗೆ ಡಿ*!

ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಸುರಕ್ಷತೆ ಎಷ್ಟಿದೆ? ಎಂಬ ಪ್ರಶ್ನೆಗಳು ಮೂಡಿದೆ. ದಿನಕ್ಕೊಂದು ರಸ್ತೆ ಅಪಘಾತಗಳು ನಡೆಯುತ್ತಲೇ ಇರುತ್ತದೆ. ಅದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿರುವ ಅನೇಕ ವಿಡಿಯೋಗಳು ಸಾಕ್ಷಿಯಾಗಿದೆ. ಈ ರೀತಿಯ ಬೇಜವ್ದಾರಿತನದ ರಸ್ತೆ ಸಂಚಾರವೇ ಕಾರಣ, ಇಲ್ಲೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಈ ವಿಡಿಯೋದಿಂದಲ್ಲೇ ಬೆಂಗಳೂರಿನಲ್ಲಿ ಸುರಕ್ಷತೆ ಎಷ್ಟಿದೆ ಎಂಬುದು ತಿಳಿಯುತ್ತದೆ. ಅಡ್ಡಾದಿಡ್ಡಿ ವಾಹನ ಚಾಲನೆ ಮಾಡುವುದರಿಂದ ದಿನಕ್ಕೊಂದು ಅಪಘಾತಗಳು ನಡೆಯುತ್ತ ಇರುತ್ತದೆ. ಬೆಂಗಳೂರಿನಲ್ಲಿ ಇಂತಹ ಅಜಾಗರೂಕ ಚಾಲನೆಗಳು ಜನರಲ್ಲಿ ಕಳವಳ ಮೂಡಿಸಿದೆ. ಯೂಟ್ಯೂಬರ್ ಒಬ್ಬರು ತಮ್ಮ ಕಣ್ಮುಂದೆಯೇ ನಡೆದ ಘಟನೆಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದೆ. ಬೈಕ್ ಸವಾರನೊಬ್ಬ ಫೋನ್‌ನಲ್ಲಿ ಮಾತನಾಡುತ್ತಾ ರಸ್ತೆ ಕ್ರಾಸ್​​ ಮಾಡುವ ವೇಳೆ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಕಾರಿನ ಡ್ಯಾಶ್‌ಕ್ಯಾಮ್ ಕ್ಯಾಮರ್​​ದಲ್ಲಿ ಈ ದೃಶ್ಯ ಸೆರೆಯಾಗಿದೆ. ಈ ವಿಡಿಯೋದಲ್ಲಿ ಬೈಕ್​​ ಸವಾರ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸದೆ ಬೈಕ್​ ಚಲಿಸಿದ್ದಾನೆ. ಬೈಕ್​​ನಲ್ಲಿ ಮಿರರ್​​​​​ ಇಲ್ಲ, ಬೈಕ್​​ ಹಿಂದೆ ಕುತಿರುವ ವ್ಯಕ್ತಿ ಹಾಗೂ ಸವಾರ, ಇಬ್ಬರು ಹೆಲ್ಮೆಟ್​​​ ಕೂಡ ಧರಿಸಿಲ್ಲ. ಇನ್ನೊಂದು ಕಡೆ ವಿರುದ್ಧ ದಿಕ್ಕಿನಿಂದ ಕಾರನ್ನು ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಅಪಘಾತದಿಂದ ಯಾವುದೇ ತೊಂದರೆಗಳು ಆಗಿಲ್ಲ. ಆದರೆ ಇದು ಸಂಚಾರಿ ನಿಯಮಗಳಿಗೆ ವಿರುದ್ಧವಾಗಿದೆ. ಸೋಶಿಯಲ್​​ ಮೀಡಿಯಾದಲ್ಲಿ ಬೈಕ್ ಸವಾರನ ನಿರ್ಲಕ್ಷ್ಯ ವರ್ತನೆ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ಇನ್ನು ವಿಡಿಯೋವನ್ನು ಎಕ್ಸ್​​​ ಖಾತೆಯಲ್ಲಿ ಹಂಚಿಕೊಂಡಿದ್ದು, ಬೈಕ್​​ ಸವಾರ ಫೋನ್‌ನಲ್ಲಿ ಮಾತನಾಡುತ್ತಿರುವ ಮತ್ತು ಹೆಲ್ಮೇಟ್​ ಧರಿಸದೇ ಇರುವುದು ಎಷ್ಟು ಸರಿ? ಇದಕ್ಕೆ ಏನ್​​ ಹೇಳುತ್ತಿರಾ? ಎಂದು ವಿಡಿಯೋ ಪೋಸ್ಟ್​ಗೆ ಶೀರ್ಷಿಕೆ ನೀಡಿದ್ದಾರೆ. ಅನೇಕ ಬಳಕೆದಾರರು ಬೈಕ್ ಸವಾರನ ಬೇಜವಾಬ್ದಾರಿ ವರ್ತನೆಯನ್ನು ಖಂಡಿಸಿದ್ದು, ಕಾರು ಚಾಲಕನ ಸಮಯಪ್ರಜ್ಞೆಯನ್ನು ಶ್ಲಾಘಿಸಿದ್ದಾರೆ. ಇನ್ನು ಕೆಲವರು ಬೈಕ್​ ಸವಾರನ್ನು ಮಾಹಿತಿಯನ್ನು ಪಡೆದು, ಆತ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಹೇಳಿದ್ದಾರೆ. For…