“ಲಕ್ನೋದಲ್ಲಿ ನಗ್ನ ಮಹಿಳೆಯ ಅಪಾಯಕಾರಿ ಸಾಹಸ – ವೇಗವಾಗಿ ಚಲಿಸುತ್ತಿದ್ದ ಕಾರಿನಲ್ಲೇ ವೈರಲ್ ಸ್ಟಂಟ್!”

ಲಕ್ನೋ: ವೇಗವಾಗಿ ಚಲಿಸುತ್ತಿದ್ದ ಕಾರಿನಲ್ಲಿ ನಗ್ನ ಮಹಿಳೆಯೊಬ್ಬರು ಅಪಾಯಕಾರಿ ಸಾಹಸ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಲಕ್ನೋದ ಶಹೀದ್ ಪಾತ್​ನಲ್ಲಿ ಘಟನೆ ವರದಿಯಾಗಿದೆ.  ವೈರಲ್…

ಚಿಕ್ಕಮಗಳೂರಲ್ಲಿ “ಕಾಂತಾರಾ ಸ್ಟೈಲ್” ಹೈಡ್ರಾಮಾ! ಜಮೀನು ಸರ್ವೆ ವೇಳೆ ಕೈಯಲ್ಲಿ ಬೆ*ಕಿ ಹಿಡಿದು ಹ*ಲ್ಲೆ ನಡೆಸಿದ ವ್ಯಕ್ತಿ

ಚಿಕ್ಕಮಗಳೂರು: ಜಮೀನು ಸರ್ವೆ ವೇಳೆ ಕೈಯಲ್ಲಿ ಬೆಂಕಿ ಹಿಡಿದು ಕಾಂತಾರ ಸಿನಿಮಾದಲ್ಲಿ ಬರುವ ದೈವದ ರೀತಿಯಲ್ಲೇ ವರ್ತಿಸಿ  ವ್ಯಕ್ತಿಯೋರ್ವ ಹೈಡ್ರಾಮಾ ನಡೆಸಿರುವ ಪ್ರಸಂಗ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಚಿಕ್ಕನಗುಂಡಿ ಗ್ರಾಮದಲ್ಲಿ…

ರಾಮನಗರ RTO ಅಧಿಕಾರಿ ವಿರುದ್ಧ ಲಂಚದ ಆರೋಪ – 1000 ರೂ ಬೇಡಿಕೆ.!

ರಾಮನಗರ: ರಾಮನಗರದ ಪ್ರಾದೇಶಿಕ ಸಾರಿಗೆ ಕಚೇರಿ (RTO) ಅಧಿಕಾರಿ ಕೃಷ್ಣೇಗೌಡರ ವಿರುದ್ಧ ಭಾರಿ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ವಾಹನ ಲೊಕೇಶನ್ ಟ್ರ್ಯಾಕಿಂಗ್ ಡಿವೈಸ್ (VLTD) ಅಳವಡಿಕೆಗೆ ಅನುಮೋದನೆಗಾಗಿ ಅಧಿಕಾರಿ…

ಮಂಗಳೂರಿನಲ್ಲಿ ಆತ್ಮ*ತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸರ ಸಾಹಸದಿಂದ ಉಳಿವು.

ಮಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು 6 ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಮಂಗಳೂರು ಪೊಲೀಸ್‌ ಇಲಾಖೆ ಸಮಯಪ್ರಜ್ಞೆಯಿಂದ ರಕ್ಷಿಸಿದ ಘಟನೆ ಕಾವೂರು ಠಾಣಾ ವ್ಯಾಪ್ತಿಯ ಶಾಂತಿನಗರದಲ್ಲಿ ನಡೆದಿದೆ. ಕೌಟುಂಬಿಕ…

ವೀಲ್ ಚೇರ್ನಲ್ಲಿ ಆಗಮಿಸಿದ ಪ್ರತಿಕಾ ರಾವಲ್, ಟೀಮ್ ಇಂಡಿಯಾ ವಿಶ್ವಕಪ್ ಜಯೋತ್ಸವದಲ್ಲಿ ಸಂಭ್ರಮ!

ಭಾರತ ತಂಡವು 52 ವರ್ಷಗಳ ಬಳಿಕ ಮಹಿಳಾ ಏಕದಿನ ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರ್ತಿ ಪ್ರತಿಕಾ ರಾವಲ್…

ರೈಲಿನಲ್ಲಿ ಪರ್ಸ್ ಕಳ್ಳತನ! ಸಹಾಯ ಸಿಗದ ಕೋಪದಲ್ಲಿ ಕಿಟಕಿಯ ಗಾಜು ಒಡೆದ ಮಹಿಳೆ.

ಇಂದೋರ್: ಇಂದೋರ್ದೆಹಲಿ ಪ್ಯಾಸೆಂಜರ್ರೈಲಿನಲ್ಲಿದ್ದ ಮಹಿಳೆಯೊಬ್ಬರು ರೈಲಿನ ಕಿಟಕಿಗಳನ್ನು ಒಡೆದಿರುವ ಘಟನೆ ನಡೆದಿದೆ. ಮಹಿಳೆಯ ಪರ್ಸನ್ನು ಯಾರೋ ಕದ್ದಿದ್ದರು. ಸರಿಯಾದ ಸಮಯಕ್ಕೆ ಆರ್​ಪಿಎಫ್ ಸಹಾಯಕ್ಕೆ ಬರಲಿಲ್ಲ. ಇದರಿಂದ ಕೋಪಗೊಂಡ ಮಹಿಳೆ ಕಿಡಕಿಯ ಗಾಜನ್ನು ಒಡೆದಿದ್ದಾಳೆ. ಈ ಘಟನೆ ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆಕೆಯ ಜತೆ ಮಗು ಕೂಡಾ ಇತ್ತು. ವೈರಲ್ ಆಗಿರುವ ವಿಡಿಯೋದಲ್ಲಿ, ಮಹಿಳೆ ಎಸಿ ಕಂಪಾರ್ಟ್‌ಮೆಂಟ್‌ನಲ್ಲಿ ತನ್ನ ಸೀಟಿನಲ್ಲಿ ಕುಳಿತುಕೊಂಡು ಪಕ್ಕದಲ್ಲಿ ಒಂದು ಪುಟ್ಟ…

ಪ್ರಿಯಕರನನ್ನು ಕುಟುಂಬಸ್ಥರು ಕೊ*ದ ಸುದ್ದಿ ಕೇಳಿ ಕತ್ತು ಸೀಳಿಕೊಂಡ ಪ್ರೇಯಸಿ.

ಉತ್ತರ ಪ್ರದೇಶ: ತನ್ನ ಪ್ರೇಯಸಿಯ ಮದುವೆಯಾಗುತ್ತಿದೆ ಎಂದು ಗಾಬರಿಯಿಂದ ಓಡೋಡಿ ಬಂದಿದ್ದ ವ್ಯಕ್ತಿಯನ್ನು ಯುವತಿಯ ಕುಟುಂಬಸ್ಥರು ಸೇರಿ ಕೊಲೆಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೊದಲು ಮನೆಯವರು ರವಿ ಎಂಬಾತನನ್ನು ಮರಕ್ಕೆ ಕಟ್ಟಿಹಾಕಿ ಥಳಿಸಲು ಪ್ರಾರಂಭಿಸಿದ್ದರು. ಅದಕ್ಕೆ ಗ್ರಾಮದ ನಿವಾಸಿಗಳು ಕೂಡ ಸೇರಿಕೊಂಡರು. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ನೀರು ಕೇಳಿದಾಗಲೂ ಆತನಿಗೆ ಒಂದು ತೊಟ್ಟು ನೀರನ್ನೂ ಕೊಡದೆ ಸಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ರವಿ ಸಾವನ್ನಪ್ಪಿದ ಬಳಿಕ ದಾಳಿಕೋರರು ಗಂಭೀರತೆಯನ್ನು ಅರಿತುಕೊಂಡರು. ಹುಡುಗಿಯ ಚಿಕ್ಕಪ್ಪ ಪಿಂಟು ಕೊಲೆ ಆರೋಪದಿಂದ ತಪ್ಪಿಸಿಕೊಳ್ಳಲು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಪೊಲೀಸರಿಗೆ ಮಾಹಿತಿ ನೀಡಲಾಯಿತು, ಅವರು ರವಿ ಮತ್ತು ಪಿಂಟು ಅವರನ್ನು ಮೌದಾಹದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು.ಅಲ್ಲಿ ವೈದ್ಯರು ರವಿ ಮೃತಪಟ್ಟಿದ್ದಾರೆ ಎಂದು…

ಬೈಕ್‌ಗೆ ಡಿಕ್ಕಿ ಹೊಡೆದು 1.5 ಕಿ.ಮೀ. ಎಳೆದೊಯ್ದ ಕಾರು ಚಾಲಕ – ಮದ್ಯದ ನಶೆಯಲ್ಲಿ ಶಿಕ್ಷಕನ ಕೃತ್ಯ ವೈರಲ್!

ಮಹಿಸಾಗರ್ : ಗುಜರಾತ್‌ನ ಮಹಿಸಾಗರ್ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 48 ರ ಮೋಡಸ ಲುನವಾಡ ರಸ್ತೆಯಲ್ಲಿ ಭೀಕರಅಪಘಾತ ಸಂಭವಿಸಿದೆ. ಕಾರು ಚಾಲಕ ಬೈಕ್ಗೆ ಡಿಕ್ಕಿ ಹೊಡೆದು ಸವಾರನ ಸಮೇತ 1.5ಕಿ.ಮೀವರೆಗೆ ಎಳೆದೊಯ್ದಿರುವ ಘಟನೆ ವರದಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಕಾರು ಚಾಲನೆ ಮಾಡುತ್ತಿದ್ದವರು ಶಿಕ್ಷಕ ಎಂಬುದು ತಿಳಿದು ಬಂದಿದ್ದು, ಅವರ ಪಕ್ಕದಲ್ಲಿ ಸಹೋದರ ಕೂಡ ಇದ್ದರು, ಇಬ್ಬರೂ ಮದ್ಯಪಾನ ಮಾಡಿದ್ದರು ಎನ್ನಲಾಗಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಪಘಾತದ ನಂತರ ಕಾರು ಚಾಲಕ ನಿಲ್ಲಿಸಲಿಲ್ಲ, ಬದಲಾಗಿ…

ಹೈದರಾಬಾದ್ ಯುವಕನಿಗಾಗಿ ಇಬ್ಬರು ವಿವಾಹಿತ ಮಹಿಳೆಯರ ಜಗಳ.?

ಹೈದರಾಬಾದ್ : ಪ್ರೀತಿ ಕುರುಡು ಅಂತಾರೆ. ಅದು ಬಹುತೇಕ ಪ್ರಕರಣಗಳಲ್ಲಿ ನಿಜವೂ ಆಗಿದೆ. ಯುವಕನೊಬ್ಬನ ಮೇಲೆ ಕ್ರಶ್ ಹೊಂದಿದ್ದ ಇಬ್ಬರು ಮಹಿಳೆಯರು ಆತನಿಗಾಗಿ ಜಗಳವಾಡಿದ್ದಾರೆ. ಒಂಗೋಲ್‌ನಲ್ಲಿ ಅಡುಗೆ…

UPI ಫೇಲ್! 10 ರೂ. ಸಮೋಸಾ ಖರೀದಿ ಯಶಸ್ವಿಯಾಗದ ಪ್ರಯಾಣಿಕನಿಗೆ “ವಾಚ್ ಗಾಗಿ ಸಮೋಸಾ”.

ನವದೆಹಲಿ: ಜಬಲ್ಪುರ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ಸಮೋಸಾ ಖರೀದಿಸಿದ್ದರು. ಆದರೆ ಯುಪಿಐ ಪಾವತಿ ವಿಫಲವಾಗಿತ್ತು. ಆದರೆ ಹಣ ಕೊಡದೆ ರೈಲು ಹತ್ತಿ ಓಡಿ ಹೋಗಲು ಯತ್ನಿಸಿದ ವ್ಯಕ್ತಿಯನ್ನು…