“ಪ್ರಾದೇಶಿಕ ಸೇನೆಯಲ್ಲಿ ಮೊದಲ ಬಾರಿಗೆ ಮಹಿಳೆಯರಿಗೆ ಅವಕಾಶ: ಭಾರತೀಯ ಸೇನೆಯ ಐತಿಹಾಸಿಕ ನಿರ್ಧಾರ”.

ಭಾರತೀಯ ಸೇನೆಯು ಪ್ರಾದೇಶಿಕ ಸೇನೆಗೆ ಮೊದಲ ಬಾರಿಗೆ ಮಹಿಳೆಯರನ್ನು ನೇಮಿಸಿಕೊಳ್ಳಲು ಸಿದ್ಧವಾಗಿದೆ. ಇದು ಮಹಿಳೆಯರ ಸಬಲೀಕರಣಕ್ಕೆ ಪ್ರಮುಖ ಹೆಜ್ಜೆಯಾಗಿದ್ದು, ಪೈಲಟ್ ಯೋಜನೆಯಾಗಿ ಆಯ್ದ ಬೆಟಾಲಿಯನ್‌ಗಳಲ್ಲಿ ಪ್ರಾರಂಭವಾಗಲಿದೆ. ದೇಶದ…

ಸರ್ದಾರ್ ಪಟೇಲ್ ಜಯಂತಿ ಸಂಭ್ರಮ — ಏಕತಾ ಪ್ರತಿಮೆ ಬಳಿ ಗಣರಾಜ್ಯೋತ್ಸವ ಮಾದರಿಯ ಅದ್ಧೂರಿ ಪರೇಡ್.

ಅಹಮದಾಬಾದ್: ಇಂದು ಉಕ್ಕಿನ ಮನುಷ್ಯ ಸದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ. ಗುಜರಾತಿನ ಏಕ್ತಾ ನಗರದಲ್ಲಿ ನಿರ್ಮಿಸಲಾಗಿರುವ ಏಕತಾ ಪ್ರತಿಮೆ ಬಳಿ ಗಣರಾಜ್ಯೋತ್ಸವ ಮಾದರಿಯ ಪರೇಡ್ ನಡೆದಿದೆ. ರಾಷ್ಟ್ರೀಯ ಏಕತಾ ದಿವಸ್ ಎಂಬ ಈ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ಗಣರಾಜ್ಯೋತ್ಸವದ ಮೆರವಣಿಗೆಯ ಮಾದರಿಯಲ್ಲಿ ವಿವಿಧ ರಾಜ್ಯಗಳು ಮತ್ತು ಕೇಂದ್ರ ಪೊಲೀಸ್ ಪಡೆಗಳ ತುಕಡಿಗಳು ಭಾಗವಹಿಸಿವೆ. ಹತ್ತು…