ಅಸ್ಸಾಂ ಮಹಿಳೆ ಮೇಲೆ ಸಾಮೂಹಿಕ ಅ*ಚಾರ.
ಪತಿಯ ಮೇಲೂ ಹ*ಲ್ಲೆ, ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲೆ. ಚೆನ್ನೈ: ಅಸ್ಸಾಂ ಮೂಲದ ಮಹಿಳೆ ಮೇಲೆ ಮೂವರು ಪುರುಷರು ಸಾಮೂಹಿಕ ಅತ್ಯಾಚಾರ ವೆಸಗಿರುವ ಘಟನೆ ತಮಿಳುನಾಡಿನ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಪತಿಯ ಮೇಲೂ ಹ*ಲ್ಲೆ, ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲೆ. ಚೆನ್ನೈ: ಅಸ್ಸಾಂ ಮೂಲದ ಮಹಿಳೆ ಮೇಲೆ ಮೂವರು ಪುರುಷರು ಸಾಮೂಹಿಕ ಅತ್ಯಾಚಾರ ವೆಸಗಿರುವ ಘಟನೆ ತಮಿಳುನಾಡಿನ…
ಸ್ವಾಮೀಜಿಯಿಂದ ಮಹಿಳೆಗೆ ಲೈ*ಗಿಕ ಕಿರುಕುಳದ ಗಂಭೀರ ಆರೋಪ. ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ಮೆಳೆಕೋಟೆಯಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಗುರುಕುಲ ಪೀಠದ ಸ್ವಾಮೀಜಿ ಬ್ರಹ್ಮಾನಂದ ಗುರೂಜಿ ವಿರುದ್ಧ ಮಹಿಳೆಯೊಬ್ಬರು…
ಬೆಂಗಳೂರು: ಬೆಂಗಳೂರಿನ ಕ್ಯಾಬ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಂದ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲು ಪೊಲೀಸರು ಹೊಸ ಸುರಕ್ಷತಾ ಕ್ರಮವನ್ನು ಪರಿಚಯಿಸಿದ್ದಾರೆ. ಬೆಂಗಳೂರಿನಲ್ಲಿ…
ಬೆಂಗಳೂರು : ಪ್ರತಿನಿತ್ಯ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಪತಿಯ ಕಾಟ ತಾಳಲಾರದೆ ಮಹಿಳೆಯೊಬ್ಬರು ವಿಚ್ಛೇದನ ಕೇಳಿದ್ದೇ ಆಕೆಗೆ ಮುಳುವಾಗಿದೆ. ಪತ್ನಿಯ ಮಾನ ರಕ್ಷಣೆ ಮಾಡಬೇಕಾದ ಪತಿಯೇ ಆಕೆಯ…
ಫರೀದಾಬಾದ್: ವ್ಯಕ್ತಿಯೊಬ್ಬ ಬಾಲಕಿಯನ್ನು ಹಿಂಬಾಲಿಸಿಕೊಂಡು ಬಂದು ರಸ್ತೆಯಲ್ಲಿ ಆಕೆಗೆ ಗುಂಡು ಹಾರಿಸಿರುವ ಘಟನೆ ಫರೀದಾಬಾದ್ನಲ್ಲಿ ನಡೆದಿದೆ. ಆತ ಹಲವು ದಿನಗಳಿಂದ 17 ವರ್ಷದ ಬಾಲಕಿ ಮೇಲೆ ಕಣ್ಣಿರಿಸಿದ್ದ, ಆಕೆಯನ್ನು ಪದೇ ಪದೇ ಹಿಂಬಾಲಿಸುತ್ತಿದ್ದ. ಬಾಲಕಿ ಹಾಗೂ ಆರೋಪಿ ಯಾವಾಗಲೂ ಹೋಗುತ್ತಿದ್ದ ಲೈಬ್ರರಿ ಹೊರಗೆ ಈ ಘಟನೆ ನಡೆಸಿದ್ದು, ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರೋಪಿಗೆ ಬಾಲಕಿಯ ದಿನಚರಿ ತಿಳಿದಿತ್ತು. ಆಕೆ ಬರುತ್ತಾಳೆಂದು ಆತ ಮೊದಲೇ ಬಂದು ಕಾಯುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ದಾಳಿ ನಡೆದ ಸ್ವಲ್ಪ ಸಮಯದ ಬಳಿಕ ಸಿಸಿಟಿವಿ ದೃಶ್ಯಾವಳಿಯಲ್ಲಿ ಬಾಲಕಿ ಬರುವ ಮೊದಲೇ ಆತ ಬಂದು ಕಾಯುತ್ತಿರುವುದನ್ನು ತೋರಿಸುತ್ತದೆ. ಪ್ರಾಥಮಿಕ ತನಿಖೆ ಪ್ರಕಾರ, ಆರೋಪಿಯು ಬಾಲಕಿಯ ಚಲನವಲನಗಳನ್ನು ಗಮನಿಸುತ್ತಿದ್ದ ಆಕೆ ಗ್ರಂಥಾಲಯಕ್ಕೆ ಹೋಗುವ ಮತ್ತು ಬರುವ ಮಾರ್ಗದ ಬಗ್ಗೆ ಮೊದಲೇ ತಿಳಿದಿದ್ದ ಎನ್ನಲಾಗಿದೆ. ಪ್ರಸ್ತುತ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವ ಬಾಲಕಿ, ಹಲ್ಲೆಕೋರನನ್ನು ಗುರುತಿಸಿದ್ದು, ಆತ ಮೊದಲೇ ತನಗೆ ಕಿರುಕುಳ ಕೊಟ್ಟಿದ್ದ ಹಾಗಾಗಿ ಆತನನ್ನ ಮರೆಯಲು ಸಾಧ್ಯವೇ ಇಲ್ಲ ಎಂದು ಆಕೆ ಹೇಳಿದ್ದಾಳೆ. ಆತ ತನಗೆ ಗೊತ್ತು, ಬಹಳ ಸಮಯದಿಂದ ತನಗೆ ತೊಂದರೆ ನೀಡುತ್ತಿದ್ದ ಎಂದು ಮಾಹಿತಿ ನೀಡಿದ್ದಾಳೆ. ಬಾಲಕಿಯ ಮೇಲೆ ಗುಂಡು ಹಾರಿಸಿದ ನಂತರ, ಆರೋಪಿಯು ಆಯುಧವನ್ನು ಸ್ಥಳದಲ್ಲಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ದಾಳಿಯ ಸ್ವಲ್ಪ ಸಮಯದ ನಂತರ ಅಧಿಕಾರಿಗಳು…
ಚೆನ್ನೈ: ತಮಿಳುನಾಡಿನ ಕಾಲೇಜು ವಿದ್ಯಾರ್ಥಿನಿ ಮೇಲೆ ವಿಮಾನ ನಿಲ್ದಾಣದ ಬಳಿ ಮೂವರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ವರದಿಯಾಗಿದೆ. ತಮಿಳುನಾಡಿನ ಕೊಯಮತ್ತೂರಿನ ವಿಮಾನ ನಿಲ್ದಾಣ ಪ್ರದೇಶದ ಹಿಂದೆ ಭಾನುವಾರ ರಾತ್ರಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ತಿಳಿಸಿರುವ…
ಬೆಂಗಳೂರು: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬೆಂಗಳೂರಿನ ವಿಶ್ವವಿದ್ಯಾಲಯದ ಮಾಜಿ ನಿರ್ದೇಶಕ ಹಾಗೂ ಪ್ರಾಧ್ಯಾಪಕ ಪ್ರೊ. ಬಿ.ಸಿ. ಮೈಲಾರಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಸವೇಶ್ವರನಗರ ಠಾಣೆಯಲ್ಲಿ ಮಹಿಳೆ ನೀಡಿದ…
ಬೆಂಗಳೂರು: ಬ್ರೆಜಿಲ್ ಮಾಡೆಲ್ ಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಅಕ್ಟೋಬರ್ 17 ರಂದು ಬೆಂಗಳೂರಿನ ಆರ್ಟಿ ನಗರದಲ್ಲಿ ಈ ಘಟನೆ…
ಬೆಂಗಳೂರು: ಬೆಂಗಳೂರಿನ ಆರ್ಟಿ ನಗರ ಪ್ರದೇಶದಲ್ಲಿ ಬ್ರೆಜಿಲ್ನ ಮಾಡೆಲ್ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬ್ಲಿಂಕಿಟ್ ಡೆಲಿವರಿ ಏಜೆಂಟ್ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಅಕ್ಟೋಬರ್ 17 ರಂದೇ ನಡೆದಿದ್ದು, ಇದೀಗ…
ಬೆಂಗಳೂರು: ಯುವತಿ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಸುನೀಲ್ ಅವರನ್ನ ಅಮಾನತು ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ನಗರ…