ಪುಣೆ–ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪ*ತ: ನಿಯಂತ್ರಣ ಕಳೆದುಕೊಂಡ ಕಂಟೇನರ್.

ಪುಣೆ–ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪ*ತ: ನಿಯಂತ್ರಣ ಕಳೆದುಕೊಂಡ ಕಂಟೇನರ್.

ಪುಣೆ: ಕಂಟೇನರ್ ಟ್ರಕ್ ನಿಯಂತ್ರಣ ಕಳೆದುಕೊಂಡು ಹಲವು ವಾಹನಗಳೋಇಗೆ ಗುದ್ದಿದ ಪರಿಣಾಮ 6 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಪುಣೆ-ಬೆಂಗಳೂರು ಹೆದ್ದಾರಿಯಲ್ಲಿರುವ ನಾವಲ್ ಸೇತುವೆ ಬಳಿ ಘಟನೆ ನಡೆದಿದೆ. 2-3 ವಾಹನಗಳಿಗೆ ಬೆಂಕಿ ಹತ್ತಿದೆ. ಅಗ್ನಿ ಶಾಮಕ ಸಿಬ್ಬಂದಿ ಸ್ಥಳದಲ್ಲಿದ್ದಾರೆ ಎಂದು ಡಿಸಿಪಿ ಸಂಭಾಜಿ ಕದಮ್ ತಿಳಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *