‘RAM MANDIR’ ವಿಚಾರದಲ್ಲಿ ಯೋಚಿಸಿ ಮಾತನಾಡಿ : ‘ಕೈ’ ನಾಯಕರಿಗೆ ಹೈಕಮಾಂಡ್ ಎಚ್ಚರಿಕೆ ಸಂದೇಶ

ಬೆಂಗಳೂರು : ‘ರಾಮಮಂದಿರ’ ವಿಚಾರದಲ್ಲಿ ಯೋಚಿಸಿ ಮಾತನಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಎಚ್ಚರಿಕೆ ಸಂದೇಶ ರವಾನಿಸಿದೆ ಎಂದು ಮೂಲಗಳು ತಿಳಿಸಿದೆ.

ರಾಜ್ಯದ ಕೆಲವು ಸಚಿವರು, ಹಾಗೂ ಶಾಸಕರು ರಾಮಮಂದಿರದ ಬಗ್ಗೆ ಕೆಲವು ಡ್ಯಾಮೇಜಿಂಗ್ ಹೇಳಿಕೆ ನೀಡುತ್ತಿದ್ದಾರೆ.

ಯುವಕ

ಇದನ್ನು ಸೂಕ್ಷ್ಮವಾಗಿ ಗಮನಿಸಿದ ಎಐಸಿಸಿ ರಾಮಮಂದಿರದ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಿ, ಅಸಂಬದ್ಧವಾಗಿ ಮಾತನಾಡದೇ ಯೋಚಿಸಿ ಮಾತಾಡಿ ಎಂದು ದೆಹಲಿಯಿಂದ ಕಾಂಗ್ರೆಸ್ ನಾಯಕರು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಇದೇ ತಿಂಗಳ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗುತ್ತಿದ್ದು, ದೇಶದಲ್ಲಿ ಭಕ್ತರು ರಾಮಮಂತ್ರ ಜಪಿಸುತ್ತಿದ್ದಾರೆ.ಲೋಕಸಭೆ ಚುನಾವಣೆಗೂ ಮುನ್ನವೇ ರಾಮಮಂದಿರ ಉದ್ಘಾಟನೆಯಾಗುತ್ತಿದೆ.

Pragati TV Social Connect for more latest u

Leave a Reply

Your email address will not be published. Required fields are marked *