ತುಮಕೂರು: ಜಾತ್ರಾ ಮಹೋತ್ಸವದಲ್ಲಿ ಕಲುಷಿತ ನೀರು ಸೇವಿಸಿ ಹತ್ತಕ್ಕೂ ಹೆಚ್ಚು ಮಂದಿ ಭಕ್ತರು ಅಸ್ವಸ್ಥಗೊಂಡಿರುವ ಘಟನೆ ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ನಡೆದಿದೆ. ತೀವ್ರವಾಗಿ ಅಸ್ವಸ್ಥಗೊಂಡವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವರಿಗೆ ವಾಂತಿ, ಭೇದಿಯಾಗಿದೆ. ಈ ಪೈಕಿ ಕೆಲವರು ಮಧುಗಿರಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ
Related Posts

3 ವರ್ಷದ ಮಗುವಿಗೆ ಸಿಗರೇಟ್’ನಿಂದ ಸುಟ್ಟು ಚಿತ್ರಹಿಂಸೆ: ಮಲತಂದೆ ಬಂಧನ
ಕೋಲಾರ: ಮೂರು ವರ್ಷದ ಬಾಲಕಿಗೆ ಮಲತಂದೆಯೊಬ್ಬ ಸಿಗರೇಟ್’ನಿಂದ ಸುಟ್ಟು ಚಿತ್ರಹಿಂಸೆ ನೀಡಿರುವ ಘಟನೆಯೊಂದು ಗೌರಿಬಿದನೂರಿನ ಟಿಪ್ಪು ನಗರದಲ್ಲಿ ವರದಿಯಾಗಿದೆ. ಆರೋಪಿ ಅಮ್ಜದ್ನನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಶುಕ್ರವಾರ…

ತುಮಕೂರು || Gram Panchayats ಉಪ ಚುನಾವಣೆ : ರಾಜ್ಯ ಚುನಾವಣಾ ಆಯೋಗ ಮಹತ್ವದ ಘೋಷಣೆ
ತುಮಕೂರು : ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ 13 ಸದಸ್ಯ ಸ್ಥಾನಗಳಿಗೆ ಮೇ 25 ರಂದು ಉಪ ಚುನಾವಣೆ ನಡೆಸುವ ಸಂಬಂಧ ರಾಜ್ಯ…

ದಸರಾ ಆನೆಗಳಿಗೆ ರಾಜಾತಿಥ್ಯ ನೀಡಲು ಅರಮನೆಯಲ್ಲಿ ಭರ್ಜರಿ ಸಿದ್ಧತೆ.
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಗಜ ಪಯಣಕ್ಕೆ ಬರುವ ಆನೆಗಳಿಗೆ ರಾಜಾತಿಥ್ಯ ನೀಡಲು ಅರಮನೆಯಲ್ಲಿ ಭರ್ಜರಿ ಸಿದ್ಧತೆ ಆರಂಭಿಸಲಾಗಿದೆ. ಆಗಸ್ಟ್ 4ರಂದು ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಿಂದ ಗಜ…
