ತುಮಕೂರು: ಜಾತ್ರಾ ಮಹೋತ್ಸವದಲ್ಲಿ ಕಲುಷಿತ ನೀರು ಸೇವಿಸಿ ಹತ್ತಕ್ಕೂ ಹೆಚ್ಚು ಮಂದಿ ಭಕ್ತರು ಅಸ್ವಸ್ಥಗೊಂಡಿರುವ ಘಟನೆ ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ನಡೆದಿದೆ. ತೀವ್ರವಾಗಿ ಅಸ್ವಸ್ಥಗೊಂಡವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವರಿಗೆ ವಾಂತಿ, ಭೇದಿಯಾಗಿದೆ. ಈ ಪೈಕಿ ಕೆಲವರು ಮಧುಗಿರಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ
Related Posts

ತುಮಕೂರು || ಭೀಕರ ರಸ್ತೆ ಅಪಘಾತ: ಇಬ್ಬರು ಮೃತ
ತುಮಕೂರು: ರಾಷ್ಟ್ರೀಯ ಹೆದ್ದಾರಿ 48ರ ಚಿಕ್ಕನಹಳ್ಳಿ ಬ್ರಿಡ್ಜ್ ಬಳಿ ಶುಕ್ರವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ನಲ್ಲಿ ತೆರಳುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ. ದಾವಣಗೆರೆ ಚೆನ್ನಗಿರಿ ತಾಲ್ಲೂಕಿನ…

ಬೆಂಗಳೂರು || ಹೊಸ ವರ್ಷಾಚರಣೆ: ಈ ನಿಯಮ ಪಾಲಿಸಲು ಖಡಕ್ ವಾರ್ನಿಂಗ್ ಕೊಟ್ಟ ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದೆ. ಈ ರೀತಿ ಇರುವಾಗಲೇ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಬೆಂಗಳೂರಿನ ಹೋಟೆಲ್…

ಶಿಗ್ಗಾಂವಿ ಉಪ ಚುನಾವಣೆ: ನಾಮಪತ್ರ ವಾಪಸ್ ಪಡೆಯುತ್ತಾರಾ ಖಾದ್ರಿ?
ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ರಂಗೇರಿದೆ. ಚುನಾವಣೆಯ ನಿರ್ಣಾಯಕವಾಗಲಿರುವ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ನಡೆ ಇಂದು ಬಹಿರಂಗವಾಗಲಿದೆ. ಇಂದು ನಾಮಪತ್ರ ವಾಪಸಾತಿಗೆ ಕೊನೆಯ…
