ತುಮಕೂರು || ಭೀಕರ Accident : ಇಬ್ಬರು Youths ಸಾ*

ತುಮಕೂರು || ಭೀಕರ Accident : ಇಬ್ಬರು Youths ಸಾ*

ತುಮಕೂರು:- ಭೀಕರ ಅಪಘಾತಕ್ಕೆ ಇಬ್ಬರು ಯುವಕರು ಬಲಿಯಾಗಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಮೂಲದ ತಿಪ್ಪೇಸ್ವಾಮಿ(28) ಪಾವಗಡ ತಾಲೂಕಿನ ನಾಗಲ ಮಡಿಕೆ ಮೂಲದ ಪ್ರದೀಪ್ (23) ಮೃತ‌ ದುರ್ದೈವಿಗಳಾಗಿದ್ದಾರೆ.

ನಿಂತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾದ‌ ಪರಿಣಾಮ ಬೈಕ್ ಸವಾರ ಹಾಗೂ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ‌. ತುಮಕೂರು ನಗರದ ಅಂತರಸನಹಳ್ಳಿ‌ ಮಾರ್ಕೆಟ್ ಬಳಿ ಘಟನೆ ನಡೆದಿದೆ.

ಮೃತ ಯುವಕರು ತುಮಕೂರು ನಗರದ  ಶೋ ರೂಮ್ ಒಂದರಲ್ಲಿ ಕೆಲಸ ಮಾಡುತ್ತಿದ್ದ‌ರು  ಎಂದು ತಿಳಿದುಬಂದಿದೆ.

ಯಲ್ಲಾಪುರದಿಂದ ಶಿರಾ ಗೇಟ್ ಕಡೆ ಬರುತ್ತಿದ್ದರು ಕೆಟಿಎಂ ಬೈಕ್ ನಲ್ಲಿ ಬರುತ್ತಿದ್ದರು. ಸ್ಥಳಕ್ಕೆ‌ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ

Leave a Reply

Your email address will not be published. Required fields are marked *