ಬೆಂಗಳೂರು: ವಿಷ್ಣುವರ್ಧನ್ ಸಮಾಧಿಯನ್ನು ನೆಲಸಮಗೊಳಿಸಿರುವ ವಿಚಾರ ರಾಜ್ಯದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಅಭಿಮಾನಿಗಳು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಸುದೀಪ್ ಸೇರಿದಂತೆ ಹಲವು ಸ್ಟಾರ್ ನಟರುಗಳು ಈ ಬಗ್ಗೆ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಸರ್ಕಾರವನ್ನು ಕೆಲವರು, ವಿಷ್ಣುವರ್ಧನ್ ಕುಟುಂಬವನ್ನು ಕೆಲವರು, ಫಿಲಂ ಚೇಂಬರ್ ಅನ್ನು ಕೆಲವರು ಟೀಕೆ ಮಾಡುತ್ತಿದ್ದಾರೆ. ಇದೀಗ ನಟ ವಿನೋದ್ ರಾಜ್, ಈ ಘಟನೆ ಕುರಿತು ಮಾತನಾಡಿದ್ದು, ವಿಷ್ಣುವರ್ಧನ್ ಸಮಾಧಿ ಉಳಿಸಿಕೊಳ್ಳದೇ ಹೋಗಿದ್ದು, ನಾಡಿಗೇ ಅವಮಾನ ಎಂದಿದ್ದಾರೆ.
For More Updates Join our WhatsApp Group :




