ಕೋಲಾರದಲ್ಲಿ ಕಾಡಾನೆಗಳ ದಾಳಿ:ಟೊಮೆಟೋ ಬೆಳೆ ನಾಶ.

ಕೋಲಾರದಲ್ಲಿ ಕಾಡಾನೆಗಳ ದಾಳಿ:ಟೊಮೆಟೋ ಬೆಳೆ ನಾಶ.

ತಮಿಳುನಾಡಿನಿಂದ ಬಂದ ಐದು ಕಾಡಾನೆಗಳಿಂದ ಬೆಳೆ ನಾಶ.

ಕೋಲಾರ : ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗಡಿಭಾಗದಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು,  ತಮಿಳುನಾಡಿನಿಂದ ಬಂದ ಐದು ಕಾಡಾನೆಗಳ ಹಿಂಡು ಟೊಮ್ಯಾಟೊ ಸೇರಿದಂತೆ ಹಲವು ಬೆಳೆಗಳನ್ನು ನಾಶಪಡಿಸಿದೆ. ಇದರಿಂದ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದ್ದಲ್ಲದೆ ಆನೆಗಳು ಮನುಷ್ಯರ ಮೇಲೂ ದಾಳಿ ಮಾಡುವ ಆತಂಕ ಉಂಟಾಗಿದೆ.

 ಈ ಹಿನ್ನೆಲೆ  ರೈತರು ರಾತ್ರಿ ವೇಳೆ ತೋಟಗಳಿಗೆ ಹೋಗದಂತೆ ಮತ್ತು ಅರಣ್ಯ ಪ್ರದೇಶದಲ್ಲಿ ದನಕರುಗಳನ್ನು ಮೇಯಿಸದಂತೆ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *