ಬಳ್ಳಾರಿ : ಸಂತೋಷ್ ಲಾಡ್ ಫೌಂಡೇಷನ್ ಮತ್ತು ಶ್ವಾಸ ಯೋಗ ಸಂಸ್ಥೆ ಇಲ್ಲಿನ ಎSW ಟೌನ್ ಶಿಪ್ ನಲ್ಲಿ ಆಯೋಜಿಸಿದ್ದ ಯೋಗರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ೫೦ ಮಂದಿ ಸಿದ್ದಗುರುಗಳು ಒಟ್ಟಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು “ಯೋಗರಾಮಯ್ಯ ಮತ್ತು ಕರ್ಮಯೋಗಿರಾಮಯ್ಯ” ಎಂದು ಪ್ರಶಂಶಿಸಿ ಅಭಿನಂದಿಸಿದರು.
ಐವತ್ತಕ್ಕೂ ಹೆಚ್ಚು ಶ್ರಮಿಕ ಸಮುದಾಯಗಳ ನಡುವೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ 50 ಮಂದಿ ಸ್ವಾಮೀಜಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪರವಾದ ಕಾಳಜಿ, ಸಾಮಾಜಿಕ ಹಾಗೂ ಸರ್ಕಾರದ ಕಾರ್ಯಕ್ರಮಗಳನ್ನು ಶ್ಲಾಘಿಸಿ ಆಶೀರ್ವದಿಸಿದರು.Related Posts
ಪಾಲೆಸ್ತಿನ್ ಧ್ವಜ ಹಾರಾಟದ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಗೃಹ ಸಚಿವ ಡಾ. ಜಿ ಪರಮೇಶ್ವರ್
ಬೆಂಗಳೂರು : ಪಿಎಸ್ಐ ಪರೀಕ್ಷೆ ಮತ್ತೆ ಮುಂದೂಡಿಕೆ ವಿಚಾರದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಮಾಹಿತಿ ನೀಡಿದ್ದು, ಸೆಪ್ಟೆಂಬರ್ 28 ರಂದು ಯುಪಿಎಸ್ಸಿ ಮತ್ತೊಂದು ಪರೀಕ್ಷೆ ಇದೆ…
70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು 2024: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು 2024
ಅಕ್ಟೋಬರ್ 8 ರಂದು ವಿಜ್ಞಾನ ಭವನದಲ್ಲಿ ನಡೆಯಿತು, ಅಧ್ಯಕ್ಷೆ ದ್ರೌಪದಿ ಮುರ್ಮು ಅವರು 70 ನೇ ರಾಷ್ಟ್ರೀಯ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿಗಳನ್ನು ಪ್ರಧಾನಿಸಿದರು. ಈ ವರ್ಷ ನಮ್ಮ…
ಮಣಿಪುರದ ಬಗ್ಗೆ ತುಟಿ ಬಿಚ್ಚದ ಮೋದಿ ಸರ್ಕಾರ : ಚಾಟಿ ಬೀಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ
ಮಂಜುನಾಥ್ ಹೆಚ್ ಆರ್, ಹಿಂಡಿಸಿಗೆರೆ ವಿಶ್ವದ ಅತ್ಯಂತ ಸುಂದರವಾದ ದೇಶ ಭಾರತ. ಇಲ್ಲಿನ ಸಂಸ್ಕೃತಿ, ಆಚಾರ ವಿಚಾರ ಎಲ್ಲವೂ ಕೂಡ ವಿಭಿನ್ನ. ಭಾರತದ ಬಗ್ಗೆ ಭಾರತೀಯರ ಬಗ್ಗೆ…